ರಾಯಚೂರು | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಜಾಗೃತ ಸಮಾವೇಶ

Date:

Advertisements

ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ವಕ್ಫ್‌ ತಿದ್ದುಪಡಿ ಕಾಯ್ದೆಯ ವಿರುದ್ಧ ಇಂದು ಸಂಜೆ ರಾಯಚೂರು ನಗರದ ಮಹಾತ್ಮ ಗಾಂಧಿ ಮೈದಾನದಲ್ಲಿ ಜಾಗೃತ ಸಮಾವೇಶ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದೆ.

ಜಮಾತ್ ಇಸ್ಲಾಂ ಹಿಂದ್ ,ಮುಸ್ಲಿಂ ಒಕ್ಕೂಟ ಹಾಗೂ ವಿವಿಧ ಸಂಘಟನೆಗಳ ರಾಯಚೂರು ಘಟಕದ ಒಕ್ಕೂಟದಿಂದ ಈ ಸಮಾರಂಭ ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಮುಖ್ಯ ಅತಿಥಿ ಭಾಷಣಕಾರರಾಗಿ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಹಾಗೂ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ರಾಷ್ಟ್ರೀಯ ಅಧ್ಯಕ್ಷರಾದ ಖಾಲೀದ ಸೈಫುಲ್ಲಾ ರೆಹಮಾನ್ ಹಾಗೂ ಪ್ರಗತಿ ಪರ ಚಿಂತಕ ಶಿವಸುಂದರ್ ಅವರು ಆಗಮಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೆರೆಯಲ್ಲಿ ಮುಳುಗಿ ಕುರಿಗಾಹಿ ಸಾವು

ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

Advertisements



ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X