ದೇವನಹಳ್ಳಿ ಚಲೋ | ರೈತರ ಬಂಧನ: ಜಾಮೀನು ಪಡೆಯದಿರಲು ಸಂಯುಕ್ತ ಹೋರಾಟ ನಿರ್ಧಾರ

Date:

Advertisements

ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಇಂದು ನಡೆದ ದೇವನಹಳ್ಳಿ ಚಲೋ ರೈತರ ಬಂಧನದೊಂದಿಗೆ ಮತ್ತೊಂದು ತಿರುವಿಗೆ ಹೊರಳಿದೆ. ಹೋರಾಟಗಾರರು ಜಾಮೀನು ಪಡೆಯದಿರುವ ನಿರ್ಧಾರ ಮಾಡಿದ್ದಾರೆ. ಬಂಧನದ ಸುಳಿವು ಸಿಗುತ್ತಿದ್ದಂತೆ ತುರ್ತುಸಭೆ ನಡೆಸಿ ಈ ತೀರ್ಮಾನ ಮಾಡಿದ್ದಾರೆ. ಅಷ್ಟೇ ಅಲ್ಲ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಸಂಯುಕ್ತ ಹೋರಾಟ ಕರ್ನಾಟಕ ಕರೆ ನೀಡಿದೆ.

ಸಂಜೆ ಆರು ಗಂಟೆಗೆ ಸ್ಥಳಕ್ಕೆ ಬಂದ ಡಿಎಸ್‌ಪಿ ಸಜಿತ್‌ ತಂಡ ಹೋರಾಟಗಾರರೊಂದಿಗೆ ಮಾತುಕತೆ ನಡೆಸಿ ಪ್ರತಿಭಟನೆ ನಿಲ್ಲಿಸುವಂತೆ ಮನವೊಲಿಸಲು ಪ್ರಯತ್ನಿಸಿದರು. ಅದಕ್ಕೆ ಮಣಿಯದು ರೈತ ಮುಖಂಡ ಬಡಗಲಪುರ ನಾಗೇಂದ್ರ, ನೂರ್‌ ಶ್ರೀಧರ್‌, ಮಾವಳ್ಳಿ ಶಂಕರ್‌, ವರಲಕ್ಷ್ಮಿ ಮುಂತಾದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಬೇಕು. ಅಲ್ಲಿಯವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಹೇಳಿದರು. ಏಳು ಗಂಟೆಯ ಸುಮಾರಿಗೆ ವೇದಿಕೆಗೆ ಬಂದ ಪೊಲೀಸರು ಪ್ರತಿಭಟನಾ ನಿರತರನ್ನು ಬಂಧಿಸಿ ಕರೆದೊಯ್ದರು.

ಬೆಳಿಗ್ಗೆಯಿಂದ ನಡೆಯುತ್ತಿದ್ದ ಶಾಂತಿಯುತ ಹೋರಾಟವು ಮುಂದುವರಿದಿತ್ತು. ಹೋರಾಟಗಾರರನ್ನು ಪೊಲೀಸರು ಎಳೆದಾಡಿ, ವ್ಯಾನಿಗೆ ತುಂಬಿಸಿದ್ದಾರೆ.

Advertisements
೨೨೨೨೨
೬೬೬೬೬೬೭೭೭೭೭೭೭೭೭೭
೪೪೪೪೪
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

Download Eedina App Android / iOS

X