ಬಲವಂತದ ಕ್ರಮ ಬೇಡ!!! ಇತ್ತೀಚೆಗೆ ಹೆಚ್ಚು ಕೇಳಿಸಿಕೊಂಡ ಸಾಲು

Date:

Advertisements

ಬಲವಂತದ ಕ್ರಮ ಬೇಡ!!! ಇತ್ತೀಚೆಗೆ ಹೆಚ್ಚು ಕೇಳಿಸಿಕೊಂಡ ಸಾಲು

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರುಗಳ ಓವರ್‌ ಟೇಕ್‌ ವಿಚಾರದಲ್ಲಿ ಗಲಾಟೆ ಮಾಡಿದ ಆರೋಪದಡಿ ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ ಅನಂತ್‌ಕುಮಾರ್‌ ಹೆಗಡೆ ಮತ್ತು ಕಾರು ಚಾಲಕ, ಗನ್‌ ಮ್ಯಾನ್‌ ವಿರುದ್ಧ ದಾಬಸ್‌ ಪೇಟೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಈಗ ಅನಂತ್‌ಕುಮಾರ್‌ ಹೆಗಡೆ ವಿರುದ್ಧ ಬಲವಂತದ ಕ್ರಮಕೈಗೊಳ್ಳಬಾರದು ಅಂತ ಹೈಕೋರ್ಟ್‌ ಗುರವಾರ ತನಿಖಾಧಿಕಾರಿಗಳಿಗೆ ಸೂಚನೆ ನೀಡಿದೆ.

c6d189e709d010a95cabcbe8c5246c21
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ರಾಜಕೀಯ ಪಕ್ಷಗಳ ಗುಲಾಮಗಿರಿ ಯಲ್ಲಿ ನ್ಯಾಯಾಂಗ ವ್ಯವಸ್ಥೆ ಬರಬಾರದು, ಸಾಮಾನ್ಯ ಜನರಿಗೆ ಇದು ಅನ್ವಯ ಆಗಲ್ಲ ಬಡವರಿಗೆ ಆಗಲ್ಲ, ಜನರಿಗಿಂತ ಹೆಚ್ಚು ಜನಪ್ರತಿನಿಧಿ ಗಳು ಹೆಚ್ಚು ಸಮಾಜಕ್ಕೆ ಆದರ್ಶ ಆಗಿರಬೇಕು, ಜನರಿಗಿಂತ, ಪ್ರತಿನಿಧಿ ಗಳು ಹೆಚ್ಚು ಹಿಂಬಾಲಕರು ಇರ್ತಾರೆ…ಆದ್ದರಿಂದ ನ್ಯಾಯಾಲಯ ಗಳು ರಾಜಕಾರಣಿ ಗಳಿಗೆ ಹೆಚ್ಚು ಶಿಕ್ಷೆ ವಿಧಿಸಬೇಕು, ಅದರಿಂದ ಜನರಿಗೆ ಭಯ ಹಾಗೂ ಅರಿವು ಹೆಚ್ಚು ಅಗತೆ, ಅದ್ರೆ ಇಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಸಿದ ರಾಜಕಾರಣಿ ಗಳಿಗೆ “ಬಲಾತ್ಕಾರದ ಕ್ರಮ ಬೇಡ ‘ ಅಂತಾ ಹೇಳುವ ಇವರು ರಾಜಕಾರಿಣಿ ಗಳು ಹೇಗೆ ಏನು ಬೇಕಾದ್ರೂ ಮಾಡಲು ಅನುಮತಿ ನೀಡಿದಂತೆ, ಅವರಿಗೇ ನ್ಯಾಯಾಲದ ಸಹಾಯ ದೊರೆತಂತೆ, ಹಾಗೇ ಅವರ ಹಿಂಬಾಲಕರ ಕತೆನೂ ಹೀಗೆ, ಇವ್ರೆಲ್ಲಾ ಸಮಾಜಕ್ಕೆ ನ್ಯಾಯದಾನ ಮಾಡೋರು….

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನ್ನಭಾಗ್ಯ ಯೋಜನೆಯಡಿ ಇನ್ಮುಂದೆ ಇಂದಿರಾ ಆಹಾರ ಕಿಟ್‌!

ಅನ್ನಭಾಗ್ಯ ಯೋಜನೆಯಡಿ ಇನ್ಮುಂದೆ ಇಂದಿರಾ ಆಹಾರ ಕಿಟ್‌! | Indira Food...

ಇಸ್ರೇಲ್‌ನ ಈ ಕೆಟ್ಟ ಚಾಳಿ ಶಾಂತಿವಾದಿ ಟ್ರಂಪ್‌ಗೆ ಗೊತ್ತಿಲ್ವಾ!?

ಇಸ್ರೇಲ್‌ನ ಈ ಕೆಟ್ಟ ಚಾಳಿ ಶಾಂತಿವಾದಿ ಟ್ರಂಪ್‌ಗೆ ಗೊತ್ತಿಲ್ವಾ!? ಕಂಡಕಂಡ ದೇಶಗಳ ಮೇಲೆರಗಿ...

ಬಾಹ್ಯಾಕಾಶಯಾನದ ಖರ್ಚನ್ನು ಬಡವರಿಗೆ ಕೊಡಬಹುದಲ್ವಾ?

ಬಾಹ್ಯಾಕಾಶಯಾನದ ಖರ್ಚನ್ನು ಬಡವರಿಗೆ ಕೊಡಬಹುದಲ್ವಾ? ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಭಾರತೀಯ ವಾಯುಸೇನೆಯ...

ವಚನಭ್ರಷ್ಟ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

ವಚನಭ್ರಷ್ಟ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಬೆಂಗಳೂರು ಗ್ರಾಮಾಂತರ ಜಿಲ್ಲೆ...

Download Eedina App Android / iOS

X