ಸಾಮಾಜಿಕ ನ್ಯಾಯದ ವಿಚಾರದಲ್ಲಿ ಮುನ್ನೋಟವಿರುವ ನೀತಿಯೊಂದರ ಬಾಗಿಲನ್ನು ಸುಪ್ರೀಂ ಕೋರ್ಟ್ 2024ರ ಆಗಸ್ಟ್ 1ರಂದು ತೆರೆಯಿತು. ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಇದ್ದ ಕಾನೂನಿನ ಅಡ್ಡಿಗಳನ್ನು ಸುಪ್ರೀಂ ಕೋರ್ಟ್ನ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ತೆರವು ಮಾಡಿತು. ಮೀಸಲಾತಿ ವರ್ಗೀಕರಣದ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿತು. ಈ ತೀರ್ಪನ್ನು ಆಧರಿಸಿ ರಾಜ್ಯ ಸರ್ಕಾರಗಳು ಹೊಸ ನೀತಿಗಳನ್ನು ಹೇಗೆ ರೂಪಿಸುತ್ತವೆ ಹಾಗೂ ಕಾನೂನಿನ ದೃಷ್ಟಿಯಿಂದ ಬದಲಾಗಿರುವ ಈ ಪರಿಸ್ಥಿತಿಯಲ್ಲಿ ರಾಜಕೀಯ ಪಕ್ಷಗಳು ಹೊಸ ಬಗೆಯ ರಾಜಕಾರಣವನ್ನು ಹೇಗೆ ಕಟ್ಟುತ್ತವೆ ಎಂಬುದನ್ನು…

ವಿಶ್ಲೇಷಣೆ | ತೆಲಂಗಾಣ, ಆಂಧ್ರದಲ್ಲಿ ಒಳಮೀಸಲಾತಿ ಹಂಚಿಕೆ ಹೇಗೆ ಮಾಡಲಾಗಿದೆ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: