ಚಿಕ್ಕಮಗಳೂರು l ಹಸಿರು ಫೌಂಡೇಶನ್ ನೇತೃತ್ವದಲ್ಲಿ  ವನಮಹೋತ್ಸವ ಕಾರ್ಯಕ್ರಮ

Date:

Advertisements

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರಮನೆಯಲ್ಲಿ ಹಸಿರು ಫೌಂಡೇಶನ್ ನೇತೃತ್ವದಲ್ಲಿ  ವನಮಹೋತ್ಸವ ಕಾರ್ಯಕ್ರಮ ಮಾಡಲು ಭಾನುವಾರ ಚಾಲನೆ ನೀಡಲಾಯಿತು.

ವಾರ್ಷಿಕವಾಗಿ ಸರಾಸರಿ ಒಂದು ಲಕ್ಷ ಗಿಡ ನೆಡುವುದು ಹಸಿರು ಫೌಂಡೇಶನ್ ಗುರಿಯಾಗಿದ್ದು, ದೇವರ ಸನ್ನಿಧಿಯಲ್ಲಿ ಗಿಡ ನೆಡುವು ಮುಖಾಂತರ ಚಾಲನೆ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಜಿಲ್ಲೆ ಹಾಗೂ ರಾಜ್ಯದ ಹಲವು ಕಡೆ ಗಿಡಗಳನ್ನು ಹಾಕುವ ಬಗೆ ಆಸಕ್ತಿ ಇದೆ ಎಂದು ಹಸಿರು ಫೌಂಡೇಷನ್ ಅಧ್ಯಕ್ಷ ರತನ್ ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l 14 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ

Advertisements

ಈ ವೇಳೆ ಗಿರೀಶ್ ಹಳ್ಳಿಬೈಲ್, ಮದನ್ ಹೆಗ್ಡೆ, ಜಗದೀಶ್ ಗೌಡ್ರು ಗುತ್ತಿ, ಮಂಜುನಾಥ್ ಬೆಟ್ಟಗೆರೆ, ನವೀನ್, ಸುರೇಂದ್ರ ಉಗ್ಗೆಹಳ್ಳಿ, ರವಿ ಕುನಹಳ್ಳಿ, ಹಸಿರು ಫೌಂಡೇಷನ್ ಉಪಾಧ್ಯಕ್ಷ ವಿನುಪ್ರಸಾದ್, ಕಾರ್ಯದರ್ಶಿ ಅಭಿಜಿತ್ ಹೆಡದಾಳು, ಸುನಿಲ್ ಊರುಬಗೆ, ಅದೀಪ್, ಸುಮಂತ್, ಪ್ರದೀಪ್, ಪೂರ್ಣೆಶ್, ಶೋಧನ್, ಸಮರ್ಥ್ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X