ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಐವರ ಸಾವು

Date:

Advertisements

ತಮಿಳುನಾಡಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಮಂಗಳವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದಾರೆ.

ವಿರುದುನಗರ ಜಿಲ್ಲೆಯ ಶಿವಕಾಶಿ ಸಮೀಪದ ಚಿನ್ನ ಕಾಮನಪಟ್ಟಿ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಿಂದ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕಾರ್ಖಾನೆಯಿಂದ ದಟ್ಟವಾದ ಹೊಗೆ ಕಂಡುಬಂದಿದೆ. ನಾಲ್ವರು ಗಾಯಗೊಂಡಿದ್ದಾರೆ.

ಒಳಗಿನಿಂದ ನಿರಂತರವಾಗಿ ಪಟಾಕಿಗಳ ಸ್ಫೋಟಗಳು ಕೇಳಿಬಂದವು. ಸ್ಫೋಟಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ.

Advertisements
    eedina
    ಈ ದಿನ ಡೆಸ್ಕ್‌
    Website |  + posts

    ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

    ಪೋಸ್ಟ್ ಹಂಚಿಕೊಳ್ಳಿ:

    LEAVE A REPLY

    Please enter your comment!
    Please enter your name here

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ದೇಶದೆಲ್ಲೆಡೆ ಸ್ವಾತಂತ್ರ್ಯದ ಸಂಭ್ರಮ

    ಇಂದು ದೇಶದೆಲ್ಲೆಡೆ ಸ್ವಾತಂತ್ರೋತ್ಸವದ ಸಂಭ್ರಮ ಮನೆ ಮಾಡಿದೆ. ರಾಷ್ಟ್ರ ರಾಜಧಾನಿಯ ಕೆಂಪು...

    ನಟ ದರ್ಶನ್‌, ಪವಿತ್ರಾ ಗೌಡ ಜಾಮೀನು ರದ್ದು

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ...

    ಧರ್ಮಸ್ಥಳ ಪ್ರಕರಣ: 13ನೇ ಪಾಯಿಂಟ್‌ನಲ್ಲಿ ಮುಂದುವರೆಯಲಿದೆ ಶೋಧ

    ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ...

    ರಾಜಣ್ಣ ವಜಾ ಬೆನ್ನಲ್ಲೇ ಶಾಸಕಾಂಗ ಸಭೆ ನಡೆಸಿದ ಸಿಎಂ

    ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವ...

    Download Eedina App Android / iOS

    X