ಕೊಳೆಗೇರಿಗಳೆಂದರೆ ‘ಪುಟ್ಟ ಭಾರತ’

Date:

Advertisements

ಭಾರತದ ಜಾತಿವ್ಯವಸ್ಥೆ ಹಾಗೂ ಅಭಿವೃದ್ಧಿ ತಾರತಮ್ಯದ ಮುಂದುವರೆದ ರೂಪವೇ ನಗರದಲ್ಲಿರುವ ಕೊಳೆಗೇರಿಗಳು. ಹಳ್ಳಿಗಳಲ್ಲಿ ಬಿಟ್ಟಿ ಚಾಕರಿ ಮಾಡಲು ಹೇಗೆ ಕೇರಿಗಳಿವೆಯೋ ಹಾಗೆ ನಗರಗಳಲ್ಲಿ ನಾಗರಿಕ ಸಮಾಜಕ್ಕೆ ಸೇವೆ ನೀಡಲು ಅಥವಾ ನಗರಗಳಿಗೆ ಬಿಟ್ಟಿ ಚಾಕರಿ ಮಾಡಲು ಕೊಳೆಗೇರಿಗಳು ಜೀವಂತವಾಗಿವೆ. ಊರು ಬೆಳೆದಂತೆ ಪಟ್ಟಣವಾಗಿ ಪರಿಪರ್ತನೆಯಾಗಿ ಊರಿನಲ್ಲಿದ್ದ ಎಸ್.ಸಿ, ಎಸ್.ಟಿ/ಒಬಿಸಿ ಕೇರಿಗಳೇ ಇಂದು ನಗರಗಳಲ್ಲಿ ಕೊಳೆಗೇರಿಗಳಾಗಿವೆ ಹಾಗೂ ನಗರಗಳಿಗೆ ಬದುಕು ಕಟ್ಟಿಕೊಳ್ಳಲು ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳಿಂದ ಮತ್ತು ಅನ್ಯ ರಾಜ್ಯಗಳಿಂದ ಕೂಲಿ ಕೆಲಸಕ್ಕಾಗಿ ವಲಸೆ ಬರುವ ಜನರ…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
narasimha murti
ಎ. ನರಸಿಂಹಮೂರ್ತಿ
+ posts

ತಮ್ಮ ವಿದ್ಯಾರ್ಥಿ ಜೀವನದಲ್ಲಿ ದಲಿತ ಸಂಘರ್ಷ ಸಮಿತಿಯ ಹೋರಾಟಗಳಿಂದ ಪ್ರಭಾವಿತರಾಗಿ ಕಾಲೇಜು ದಿನಗಳಲ್ಲಿ ರಾಷ್ಟ್ರೀಯ ಸಾಕ್ಷರತ ಮಿಷನ್‌ನಲ್ಲಿ ಸ್ವಯಂ ಸೇವಕರಾಗಿ ದುಡಿದ ಎ.ನರಸಿಂಹಮೂರ್ತಿಯವರು ಸ್ಲಂ ಜನಾಂದೋಲನ ಸಂಘಟನೆ ಕಟ್ಟಿ 2 ದಶಕಕ್ಕೂ ಹೆಚ್ಚು ಕಾಲ ಸ್ಲಂ ನಿವಾಸಿಗಳ ಹಕ್ಕುಗಳಿಗಾಗಿ ಹೋರಾಡಿದ್ದಾರೆ. ಜೊತೆಗೆ ತುಮಕೂರು ಗುತ್ತಿಗೆ ಪೌರಕಾರ್ಮಿಕರು, ಹಮಾಲಿ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು ಮತ್ತು ತೃತೀಯ ಲಿಂಗಿಗಳು, ಬೀದಿಬದಿ ಲೈಂಗಿಕ ಕಾರ್ಯಕರ್ತರ ಘನತೆಯ ಬದುಕಿಗಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಎ. ನರಸಿಂಹಮೂರ್ತಿ
ಎ. ನರಸಿಂಹಮೂರ್ತಿ
ತಮ್ಮ ವಿದ್ಯಾರ್ಥಿ ಜೀವನದಲ್ಲಿ ದಲಿತ ಸಂಘರ್ಷ ಸಮಿತಿಯ ಹೋರಾಟಗಳಿಂದ ಪ್ರಭಾವಿತರಾಗಿ ಕಾಲೇಜು ದಿನಗಳಲ್ಲಿ ರಾಷ್ಟ್ರೀಯ ಸಾಕ್ಷರತ ಮಿಷನ್‌ನಲ್ಲಿ ಸ್ವಯಂ ಸೇವಕರಾಗಿ ದುಡಿದ ಎ.ನರಸಿಂಹಮೂರ್ತಿಯವರು ಸ್ಲಂ ಜನಾಂದೋಲನ ಸಂಘಟನೆ ಕಟ್ಟಿ 2 ದಶಕಕ್ಕೂ ಹೆಚ್ಚು ಕಾಲ ಸ್ಲಂ ನಿವಾಸಿಗಳ ಹಕ್ಕುಗಳಿಗಾಗಿ ಹೋರಾಡಿದ್ದಾರೆ. ಜೊತೆಗೆ ತುಮಕೂರು ಗುತ್ತಿಗೆ ಪೌರಕಾರ್ಮಿಕರು, ಹಮಾಲಿ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು ಮತ್ತು ತೃತೀಯ ಲಿಂಗಿಗಳು, ಬೀದಿಬದಿ ಲೈಂಗಿಕ ಕಾರ್ಯಕರ್ತರ ಘನತೆಯ ಬದುಕಿಗಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X