ಧಾರವಾಡ | ಗ್ರಾಮ ಪಂಚಾಯತಿ ಉಪಚುನಾವಣೆ: ವಿವಿಧೆಡೆ ಏಳು ಮಂದಿ ಅವಿರೋಧ ಆಯ್ಕೆ

Date:

Advertisements

ಧಾರವಾಡ ಜಿಲ್ಲೆಯ ಹಲವು ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಗಿದ್ದ ಸ್ಥಾನಗಳಿಗೆ ಚುನಾವಣ ನಡೆದಿದೆ. ಜಿಲ್ಲೆಯಲ್ಲಿ ಚುನಾವಣೆ ನಡೆದ ಗ್ರಾಮ ಪಂಚಾಯತಿಗಳ ಪೈಕಿ, ಏಳು ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಧಾರವಾಡ ತಾಲೂಕಿನ ಕೋಟುರ ಗ್ರಾಮ ಪಂಚಾಯತಿಯ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಸಿದ್ದು, ವೀರಪ್ಪ ರಾಚಪ್ಪ ಗಾಣಿಗೇರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೊಟಬಾಗಿ ಗ್ರಾಮ ಪಂಚಾಯತಿಯ ಎರಡು ಸದಸ್ಯ ಸ್ಥಾನಗಳಿಗೆ ರುದ್ರಪ್ಪ ಅಣ್ಣಪ್ಪ ಮಾಳಿಗೇರಿ ಮತ್ತು ಶಕುಂತಲಾ ರುದ್ರಪ್ಪ ಭಂಗಿ ಆಯ್ಕೆಯಾಗಿದ್ದರೆ, ಜೀರಿಗವಾಡ ಗ್ರಾಮ ಪಂಚಾಯತಿಗೆ ಗೀತಾ ಗುರುಪುತ್ರ ಗೋವನಕೊಪ್ಪ ಆಯ್ಕೆಯಾಗಿದ್ದಾರೆ.

ಕಲಘಟಗಿ ತಾಲೂಕಿನ ಹೀರೆಹೊನ್ನಳ್ಳಿ ಗ್ರಾಮ ಪಂಚಾಯತಿಯ ಒಂದು ಸದಸ್ಯ ಸ್ಥಾನಕ್ಕೆ ಮಂಜುಳಾ ಬಸವರಾಜ ತಳವಾರ ಮತ್ತು ಬೀರವಳ್ಳಿ ಗ್ರಾಮ ಪಂಚಾಯತಿಯ ಒಂದು ಸದಸ್ಯ ಸ್ಥಾನಕ್ಕೆ ಕಲ್ಲವ್ವ ಕಲ್ಲಪ್ಪ ಮೇಲಿನಮನಿ ಅವರು ಅವಿರೋಧ ಆಯ್ಕೆಯಾಗಿದ್ದಾರೆ. ಮುಕ್ಕಲ ಗ್ರಾಮ ಪಂಚಾಯತಿಯ ಒಂದು ಸದಸ್ಯ ಸ್ಥಾನಕ್ಕೆ ಮತದಾನ ನಡೆದಿದ್ದು, ಜ್ಯೋತಿ ಮಲ್ಲಪ್ಪ ಗಾಡಗೋಳಿ ಆಯ್ಕೆಯಾಗಿದ್ದಾರೆ.

Advertisements

ಕುಂದುಗೊಳ ತಾಲೂಕಿನ ಕಮಡೊಳ್ಳಿ ಗ್ರಾಮ ಪಂಚಾಯಿತಿಯ ಒಂದು ಸ್ಥಾನಕ್ಕೆ ಖಲಂದರಸಾಬ ಹುಸೇನಸಾಬ್ ದರೂಬಾಯಿ ಮತ್ತು ಬು ತರ್ಲಘಟ್ಟ ಪಂಚಾಯತಿಯ ಒಂದು ಸ್ಥಾನಕ್ಕೆ ಲಕ್ಷ್ಮವ್ವ ಭೀಮಪ್ಪ ಗಾಣಿಗೇರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X