ಹಾಸನ | 21 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ

Date:

Advertisements

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಹೃದಯಾಘಾತದಿಂದ ಸಂಭವಿಸುವ ಸಾವಿನ ಸಂಖ್ಯೆ ಏರುತ್ತಲೇ ಇದೆ. ಹಾಸನದ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ಮದನ್ (21) ಎಂಬ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.

ಮೂಲತಃ ಹಾಸನ ತಾಲ್ಲೂಕಿನ, ಚಿಟ್ನಳ್ಳಿ ಗ್ರಾಮದವನಾದ ಮದನ್, ತಾಯಿ ಜೊತೆ ಚನ್ನಪಟ್ಟಣದಲ್ಲಿ ವಾಸವಿದ್ದ.

ಕಳೆದ ಎರಡು ದಿನಗಳಿಂದ ಚಿಕ್ಕಕೊಂಡಗುಳದ ಬಾವನ ಮನೆಯಲ್ಲಿದ್ದ ಮದನ್‌ಗೆ ಎದೆನೋವು ಕಾಣಿಸಿಕೊಂದಿದ್ದು, ಕುಸಿದು ಬಿದ್ದಿದ್ದಾನೆ. ಕುಸಿದುಬಿದ್ದ ಮದನ್ ನನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾಗಿ ವೈದ್ಯರು ದೃಢಪಡಿಸಿದ್ದಾರೆ. ಒಟ್ಟಾರೆ ಹಾಸನದಲ್ಲಿ ಹೃದಯಾಘಾತದಿಂದ ಮೃತ ಪಟ್ಟವರ ಸಂಖ್ಯೆ 32 ಕ್ಕೇರಿದೆ.

Advertisements

ಇದನ್ನೂ ಓದಿ: ಹಾಸನ | ʼಶ್ರೇಷ್ಠ ಕೃಷಿಕ ಪ್ರಶಸ್ತಿʼಗೆ ಅರ್ಜಿ ಆಹ್ವಾನ

ಈದಿನ
ಈ ದಿನ ಸಂಪಾದಕೀಯ
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X