ಬಾಬಾಸಾಹೇಬರು ಬಿಡಿಸಿಟ್ಟ ‘ರಾಮ-ಕೃಷ್ಣರ ಒಗಟು’ ವಿವಾದ ಹುಟ್ಟುಹಾಕಿದ್ದೇಕೆ? (ಭಾಗ-1)

Date:

Advertisements

ಮಹಾರಾಷ್ಟ್ರ ಸರಕಾರವು ಅಂಬೇಡ್ಕರ್ ಅವರ ಬರಹ ಮತ್ತು ಬಾಷಣಗಳ 22 ಸಂಪುಟಗಳನ್ನು 1979 ಏಪ್ರಿಲ್ 14ರಂದು ಪ್ರಕಟಿಸಿತು. ಈ ಸಂಪುಟಗಳಲ್ಲಿ ನಾಲ್ಕನೆ ಸಂಪುಟವೆ, ‘ಹಿಂದೂ ಧರ್ಮದ ಒಗಟುಗಳು’ ಕೃತಿಯಾಗಿದೆ. ಈ ಕೃತಿಯ ಅನುಬಂಧದಲ್ಲಿ ಸೇರಿಸಲಾದ ಬರಹವೇ ರಾಮ ಕೃಷ್ಣರ ಒಗಟು. ಈ ಬರವಣಿಗೆಯನ್ನು ಅಂಬೇಡ್ಕರ್ ಅವರು 1954 ಜನವರಿಯಿಂದ 1955ರ ನವೆಂಬರ್ ಅವಧಿಯಲ್ಲಿ ಬರೆದಿದ್ದಾರೆಂದು ನಾನಕ್ ಚಂದ್ ರತ್ತು ದಾಖಲಿಸುತ್ತಾರೆ. ಚಟ್ನೀಸ್ ಅವರ ಪ್ರಕಾರ ಬಾಬಾಸಾಹೇಬರು 1940-41ರಲ್ಲಿಯೇ ಈ ಪುಸ್ತಕದ ಕೆಲಸ ಶುರುಮಾಡಿದ್ದರು. ಇದು ಮುಗಿಯುವ ಹೊತ್ತಿಗೆ…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
arun jolada kudligi
ಅರುಣ್‌ ಜೋಳದ ಕೂಡ್ಲಿಗಿ
+ posts

ಲೇಖಕ, ಜಾನಪದ ಸಂಶೋಧಕರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಅರುಣ್‌ ಜೋಳದ ಕೂಡ್ಲಿಗಿ
ಅರುಣ್‌ ಜೋಳದ ಕೂಡ್ಲಿಗಿ
ಲೇಖಕ, ಜಾನಪದ ಸಂಶೋಧಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X