ಬಳ್ಳಾರಿ | ಅಸಂಘಟಿತ ಚಾಲಕರಿಗೆ ಭದ್ರತಾ ಯೋಜನೆ ಜಾರಿಗೊಳಿಸಲು ಹುಂಡೇಕರ್ ರಾಜೇಶ್ ಆಗ್ರಹ

Date:

Advertisements

ಅಸಂಘಟಿತ ಚಾಲಕ ಕಾರ್ಮಿಕರಿಗೆ ಭದ್ರತಾ ಯೋಜನೆಯಗಳನ್ನು ಜಾರಿಗೊಳಿಸಿ ಅವರ ಕುಟುಂಬಕ್ಕೆ ಆಧಾರವಾಗುವಂತೆ ಕೋರಿ ಬಳ್ಳಾರಿ ಜಿಲ್ಲಾ ಾಟೋ ಚಾಲಕರ ಸಂಘದ ಹುಂಡೇಕ‌ರ್ ರಾಜೇಶ್ ಆಗ್ರಹಿಸಿದರು.

“ಜಿಲ್ಲೆಯಲ್ಲಿ ವಿವಿಧ ವಾಹನಗಳಿಗೆ ಚಾಲಕರಾಗಿ ಅವಿರತವಾಗಿ 24×7 ಸದಾ ಸೇವೆಯಲ್ಲಿ ತೊಡಗಿಸಿಕೊಂಡು ಸಾರ್ವಜನಿಕ ಸೇವೆಗಾಗಿ ಕೆಲಸ ಮಾಡುತ್ತೇವೆ. ತಮ್ಮ ಕುಟುಂಬದ ಹಂಗನ್ನು ತೊರೆದು ಸೇವೆಯಲ್ಲಿ ಜೀವನ ಕಳೆಯುತ್ತಿರುವ ಚಾಲಕರ ಆದಾಯವು ತೆರಿಗೆ ರೂಪದಲ್ಲಿ ಸಂಗ್ರಹವಾಗುತ್ತಿದ್ದು, ಇಂತಹ ತೆರಿಗೆಯಿಂದ ಅವರ ಜೀವನಕ್ಕೆ ಆಧಾರ ಕಲ್ಪಿಸುವ ಯೋಜನೆಗಳನ್ನು ಜಾರಿಗೆ ತರಬೇಕು. ಕರ್ನಾಟಕ ರಾಜ್ಯದ ಎಲ್ಲಾ ಚಾಲಕರ ಪರವಾಗಿ ಅವರ ಕುಟುಂಬಗಳ ಜೀವನಕ್ಕೆ ಆಧಾರ ಮಾಡಿಕೊಡಬೇಕು” ಕೋರಿದರು.

ಈಗ ನೀಡಿರುವ ಕಾರ್ಮಿಕ ಕಾರ್ಡ್‌ನಿಂದ ಚಾಲಕರಿಗೆ ಯಾವುದೇ ರೀತಿಯ ಉಪಯೋಗವಾಗುತ್ತಿಲ್ಲ. ಕಾರ್ಮಿಕರ ಬಗ್ಗೆ ಚಿಂತನೆ ನಡೆಸಿ ಸೂಕ್ತವಾದ ಯೋಜನೆಯನ್ನು ಜಾರಿಗೆ ತರುವ ಕುರಿತು ಪರಿಶೀಲಿಸಿ ಮುಂದಿನ ದಿನಗಳಲ್ಲಿ ಬರುವ ಬಜೆಟ್‌ನಲ್ಲಿ ಕಾರ್ಮಿಕ ವರ್ಗಕ್ಕೆ ವಿಶೇಷವಾದ ಕೊಡುಗೆ ನೀಡಿ ಅವರ ಬದುಕಿಗೆ ಬೆಳಕಾಗಬೇಕು ಎಂದು ವಿನಂತಿಸಿದರು.

Advertisements

ಇದನ್ನೂ ಓದಿ: ಬಳ್ಳಾರಿ | ಕನ್ನಡ ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿಗೊಳಿಸಲು ಕರವೇ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

Download Eedina App Android / iOS

X