ಕಲಬುರಗಿ | ಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್‌ ಕಂಬ ತೆರವಿಗೆ ಆಗ್ರಹ

Date:

Advertisements

ಮೆನೆಯ ಅಂಗಳದಲ್ಲಿರುವ ವಿದ್ದುತ್ ಕಂಬ ಮುರಿದು ಬೀಳುವ ಸ್ಥಿತಿಯಲ್ಲಿದೆ. ಈ ಬಗ್ಗೆ ಹಲವು ಬಾರಿ ಜೆಸ್ಕಾಂ ಅಧಿಕಾರಿಗಳಿಗೆ ಕರೆ ಮಾಡಿ ತಿಳಿಸಿದರೂ ಕಂಬ ಬೀಳುವುದಿಲ್ಲವೆಂದು ಅಧಿಕಾರಿಗಳು ನಿರ್ಲಕ್ಷ್ಯದ ಮಾತುಗಳನ್ನಾಡುತ್ತಾರೆ ಎಂದು ಕಲಬುರಗಿ ಜಿಲ್ಲೆ ತಾಜ್ ಸುಲ್ತಾನಪುರ್‌ ನಿವಾಸಿ ಆರೋಪಿಸಿದ್ದಾರೆ.

ಮನೆಯ ಅಂಗಳದಲ್ಲಿ ವಿದ್ಯುತ್‌ ಕಂಬ
ಮನೆಯ ಅಂಗಳದಲ್ಲಿರುವ ವಿದ್ಯುತ್‌ ಕಂಬ ತೆರವಿಗೆ ಆಗ್ರಹ

“ಮಳೆಗಾಲ ಆರಂಭವಾಗಿದ್ದು, ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ವಿದ್ಯುತ್ ಕಂಬ ಮತ್ತಷ್ಟು ಬಾಗಿದೆ. ಇದರಿಂದ ಆತಂಕ ಉಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಪರಿಶೀಲನೆ ನಡೆಸಿ ವಿದ್ಯುತ್‌ ಕಂಬ ತೆರವುಗೊಳಿಸಬೇಕು” ಎಂದು ನಿವಾಸಿ ಶರಣಯ್ಯ ಮತ್ತು ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ದುರಸ್ತಿ ಕಾರ್ಯಕ್ಕೆ ಜಿಲ್ಲಾಧಿಕಾರಿ ಸೂಚನೆ

Advertisements

ಶರಣಯ್ಯ ಕುಟುಂಬಸ್ಥರು ಈ ದಿನ.ಕಾಮ್‌ ಜೊತೆಗೆ ಮಾತನಾಡಿ, “ಮಳೆಗಾಲದಲ್ಲಿ ವಿದ್ಯುತ್ ಕಂಬಗಳು ಸ್ಪರ್ಶಿಸಬಾರದು ಎಂದು ಹೇಳುತ್ತಾರೆ. ಆದರೆ, ಮನೆಯಲ್ಲಿ ಚಿಕ್ಕಮಕ್ಕಳು ಇದ್ದಾರೆ. ಆಚಿಂದೀಚೆ ಓಡಾಡುತ್ತಿರುತ್ತಾರೆ. ವಿದ್ಯುತ್‌ ಕಂಬ ಮುಟ್ಟಬಾರದು ಎಂದು ಅವರಿಗೆ ತಿಳಿಯುವುದಿಲ್ಲ. ಅವರಿಗೆ ಎಷ್ಟೇ ಹೇಳಿದರೂ ಅರ್ಥ ಆಗುವುದಿಲ್ಲ. ಇದರಿಂದ ಏನಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆ?” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X