ಕೊಪ್ಪಳ | ಪ್ರೀತಿಗೆ ಪೋಷಕರ ವಿರೋಧ : ಕಾಲುವೆಗೆ ಹಾರಿ ಪ್ರೇಮಿಗಳ ಆತ್ಮಹತ್ಯೆ

Date:

Advertisements

ಪರಸ್ಪರ ಪ್ರೀತಿಸಿ ಮದುವೆಯಾಗಬೇಕೆಂದು ಬಯಸಿದ ಪ್ರೇಮಿಗಳು ಪೋಷಕರ ಅಡ್ಡಿಯಾದ ವ್ಯಕ್ತವಾದ ಕಾರಣಕ್ಕೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್​ ಬಳಿ ನಡೆದಿದೆ.

ಮುನಿರಾಬಾದ್ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆಗೆ ಜಿಗಿದು ಪ್ರವೀಣ್ ಕುಮಾರ್ (18), ಸಾಣಾಪುರದ ಅಂಜಲಿ (18) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪ್ರೀತಿಗೆ ಕುಟುಂಬಸ್ಥರು ಅಡ್ಡಿಪಡಿಸುತ್ತಾರೆ ಎಂದು ತಿಳಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.

Advertisements

ಅಂಜಲಿ ಮತ್ತು ಪ್ರವೀಣ್​ ಕುಮಾರ್ ಕಳೆದ ಒಂದು ವರ್ಷದಿಂದ ಪ್ರೀತಿಸುತ್ತಿದ್ದರು. ಪ್ರವೀಣ್ ಮತ್ತು ಅಂಜಲಿ ಎರಡು ದಿನಗಳ ಹಿಂದೆ ಮನೆ ಬಿಟ್ಟು ಬೇರೆಡೆ ಹೋಗಿದ್ದರು. ಪೋಷಕರು ಮದುವೆ ಮಾಡುವುದಾಗಿ ಹೇಳಿದ ಹಿನ್ನೆಲೆ ವಾಪಸ್ ಬಂದಿದ್ದರು. ಆದರೆ, ಮನೆಯವರು ಏನಾದರು ಮಾಡುತ್ತಾರೆ ಎಂದು ತಿಳಿದು ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇನ್ನಷ್ಟೇ ಖಚಿತ ಮಾಹಿತಿ ತಿಳಿದು ಬರಬೇಕಿದೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ : ಕಲಬುರಗಿ | ವಸತಿ ಶಾಲೆಗೆ ಸೇರಿಸಿದಕ್ಕೆ 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X