ರಾಯಚೂರು | ಗೋಬಿ ಮಂಚೂರಿ ಅಂಗಡಿಗೆ ಕನೆಕ್ಷನ್ ; ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

Date:

Advertisements

ಗೋಬಿ ಮಂಚೂರಿ ಅಂಗಡಿಗೆ ವಿದ್ಯುತ್ ವೈರ್ ಹಾಕುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲಿಯೇ ಯುವಕ ಮೃತಪಟ್ಟ ಘಟನೆ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಪಟ್ಟಣದಲ್ಲಿ ಗುರುವಾರ ಸಂಜೆ ಜರುಗಿದೆ.

ಮೃತನನ್ನು ಸಂದೀಪ್ ಸಿಂಗ ಮಂಗಲಸಿಂಗ್ ಗುಂತಕಲ್ (36) ಎಂದು ಗುರುತಿಸಲಾಗಿದೆ. ಐತಿಹಾಸಿಕ ಮುದಗಲ್ ಪಟ್ಟಣದ ಕೋಟೆ ಮುಂಭಾಗದ ಪ್ರಾಂಗಣದಲ್ಲಿ ಮೊಹರಂ ಹಬ್ಬದ ನಿಮಿತ್ಯವಾಗಿ ಚೌಡಿಕಟ್ಟೆಯ ಹತ್ತಿರ ಗೋಬಿ ಮಂಚೂರಿ ಅಂಗಡಿಗೆ ವಿದ್ಯುತ್ ವೈರ್ ಕನೆಕ್ಷನ್ ಹಾಕುವಾಗ ವಿದ್ಯುತ್ ಸ್ಪರ್ಶವಾಗಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಮಹಿಳೆಯರಿಂದ ಪ್ರತಿಭಟನೆ

Advertisements

ಕಳೆದ 17 ವರ್ಷಗಳಿಂದಲೂ ಪ್ರತಿ ವರ್ಷ ಮೊಹರಂ ಹಬ್ಬದ ಸಂದರ್ಭದಲ್ಲಿ ಗೋಬಿ ಮಂಚೂರಿ ವ್ಯಾಪಾರ ಮಾಡಲು ಮುದಗಲ್ ಪಟ್ಟಣಕ್ಕೆ ಆಗಮಿಸುತ್ತಿದ್ದ ಎಂದು ಸ್ಥಳೀಯರಿಂದ ಮಾಹಿತಿ ತಿಳಿದು ಬಂದಿದೆ. ನಂತರ ಸಮದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಮೃತನ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಸ್ಥಳಕ್ಕೆ ಮುದಗಲ್ ಪಿ.ಎಸ್.ಐ ವೆಂಕಟೇಶ ಮಾಡಗೇರಿ ಭೇಟಿ ನೀಡಿ ಪ್ರಖರಣದ ದಾಖಲಿಸಿಕೊಂಡು ಪರಿಶೀಲನೆ ನಡೆಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X