ಬೆಂಗಳೂರು ಕಾಲ್ತುಳಿತ ದುರಂತ: ವರದಿ ಸಲ್ಲಿಸಿದ ಜಸ್ಟೀಸ್ ಕುನ್ಹಾ ಆಯೋಗ

Date:

Advertisements

ಜೂನ್‌ 4ರಂದು ನಡೆದ ನಡೆದ ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ಜಾನ್ ಮೈಕೆಲ್‌ ಕುನ್ಹಾ ಅವರ ಆಯೋಗವು ವರದಿಯನ್ನು ಸಲ್ಲಿಸಿದೆ. ಎರಡು ಸಂಪುಟಗಳಲ್ಲಿ ವರದಿ ನೀಡಿದೆ ಎಂದು ತಿಳಿದುಬಂದಿದೆ.

ಆರ್‌ಸಿಬಿ ವಿಜಯೋತ್ಸವ ಅಭಿನಂದನಾ ಸಮಾರಂಭ ನಡೆಯುವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿತ ಉಂಟಾಗಿದ್ದು 11 ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು ಕಾಲ್ತುಳಿತ ದುರಂತ | ಹೈಕೋರ್ಟ್‌ಗೆ ವರದಿ ಸಲ್ಲಿಸಲು ಒಂದು ವಾರ ಕಾಲಾವಕಾಶ ಕೋರಿದ ಸರ್ಕಾರ

Advertisements

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನ್ ಮೈಕೆಲ್‌ ಕುನ್ಹಾ ಅವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ಜೂನ್​ 05ರಂದು ಸರ್ಕಾರ ರಚಿಸಿದ್ದು ಒಂದು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿತ್ತು.

ಇದೀಗ ಆಯೋಗ ವರದಿ ಸಲ್ಲಿಸಿದ್ದು, ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಕಾಲ್ತುಳಿತಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ಕುನ್ಹಾ ಅವರ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗ ನೀಡಿದೆ. ಎರಡು ಸಂಪುಟಗಳಲ್ಲಿ ವರದಿ ನೀಡಲಾಗಿದ್ದು, ಸಂಪೂರ್ಣವಾಗಿ ಪರಿಶೀಲಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X