ಚಿಂತಾಮಣಿ | ಮರಗಳ ಮಾರಣ ಹೋಮ; ಪರಿಸರ ಪ್ರೇಮಿಗಳ ಆಕ್ರೋಶ

Date:

Advertisements

ಅರಣ್ಯ ಇಲಾಖೆಯ ಅನುಮತಿಯನ್ನೂ ಪಡೆಯದೆ ನೂರಾರು ಮರಗಳನ್ನು ಕಡಿದು ನೆಲಕ್ಕುರುಳಿಸಿರುವ ದೃಶ್ಯ ಚಿಂತಾಮಣಿ ಅಂಬಾಜಿದುರ್ಗ ಹೋಬಳಿಯ ಉಪ್ಪಾರಪೇಟೆ ಹಾಗೂ ರಾಯಪಲ್ಲಿ ಮಧ್ಯದಲ್ಲಿ ಬರುವ ಕೆರೆ ಅಂಗಳದಲ್ಲಿ ಕಂಡುಬಂದಿದೆ.

ಹಲವು ದೊಡ್ಡ ದೊಡ್ಡ ಜಾಲಿ ಮರಗಳನ್ನು ಕಡಿಯಲಾಗಿದೆ. ಆದರೆ ಮರಣಗಳ ಮಾರಣ ಹೋಮ ನಡೆಸಿರುವವರು ಯಾರೆಂದು ಪತ್ತೆಯಾಗಿಲ್ಲ. ಕೂಡಲೇ ಈ ಘಟನೆ ಕುರಿತು ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೊಳಪಡಿಸಬೇಕು ಎಂದು ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ.

WhatsApp Image 2025 07 14 at 10.53.28 AM 1

ತಾಲೂಕಿನ ವಿವಿಧೆಡೆಗಳಲ್ಲಿ ಮರ ಕಡಿಯುವ ಪ್ರಕರಣಗಳು ನಡೆಯುತ್ತಲೇ ಇವೆ. ಸಾರ್ವಜನಿಕರು ತಮ್ಮ ಕಣ್ಣೆದುರಿಗೆ ಮರ ಕಡಿಯುತ್ತಿದ್ದರೂ ಯಾರೊಬ್ಬರೂ ಪ್ರಶ್ನಿಸುತ್ತಿಲ್ಲವೆಂಬುದು ದುರಂತ. ಪರಿಸರದ ಬಗ್ಗೆ ಭಾಷಣ ಮಾಡುವವರು ಇಷ್ಟೊಂದು ಮರಗಳನ್ನು ಕಡಿಯುತ್ತಿರುವ ಉದ್ದೇಶದ ಬಗ್ಗೆ ಕೇಳುತ್ತಿಲ್ಲ ಎಂದು ಪರಿಸರವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಚಿಂತಾಮಣಿ | ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಂದ ರಸ್ತೆತಡೆ ಪ್ರತಿಭಟನೆ

WhatsApp Image 2025 07 14 at 10.53.28 AM
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X