ಮಂಗಳೂರು | ಸಾಹಿತ್ಯ ಕ್ಷೇತ್ರದಲ್ಲಿ ಫಗು ಹಳಕಟ್ಟಿಯವರ ಸಾಧನೆ ಅಪಾರ: ಪ್ರಭಾಕರ್‌ ನೀರ್ಮಾರ್ಗ

Date:

Advertisements

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಫಗು ಹಳಕಟ್ಟಿಯವರದ್ದು ಅದ್ವಿತೀಯ ಸಾಧನೆ. ವಚನ ಸಾಹಿತ್ಯದಲ್ಲಿ ಬಹಳಷ್ಟು ಶ್ರಮಿಸಿದವರು. ಅವರ ಜನ್ಮದಿನವನ್ನು ವಚನ ಸಾಹಿತ್ಯ ಸಂರಕ್ಷಣಾ ದಿನವನ್ನಾಗಿ ಆಚರಿಸುತ್ತಿರುವುದು ನಮ್ಮ ಸೌಭಾಗ್ಯ ಎಂದು ಮಂಗಳೂರಿನ ಮ್ಯಾಪ್ಸ್ ಸಂಸ್ಥೆಯ ಉಪಪ್ರಾಂಶುಪಾಲ ಡಾ. ಪ್ರಭಾಕರ್ ನೀರ್‍ಮಾರ್ಗ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮ್ಯಾಪ್ಸ್ ಕಾಲೇಜು ಮಂಗಳೂರು ಇವರ ಸಹಕಾರದೊಂದಿಗೆ ಖ್ಯಾತ ವಚನ ಸಾಹಿತಿ, ಕವಿ ಸಂಶೋಧಕ ಫಗು ಹಳಕಟ್ಟಿಯವರ ಜನ್ಮದಿನವನ್ನು ಮ್ಯಾಪ್ಸ್ ಪಿ.ಯು ಕಾಲೇಜಿನಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮ್ಯಾಪ್ಸ್ ಪಿ.ಯು ಕಾಲೇಜಿನ ಪ್ರಾಂಶುಪಾಲೆ ಅಶ್ವಿನಿ ಕುಮಾರಿ ಮಾತನಾಡಿ, ಹಳಕಟ್ಟಿಯವರ ಸಾಹಿತ್ಯಿಕ ಕೊಡುಗೆಗಳು ಅನನ್ಯ. ಅವರು ಹಾಕಿಕೊಟ್ಟಿರುವ ಹಾದಿಯಲ್ಲಿ ಇಂದಿನ ಯುವ ಸಮುದಾಯ ಸಾಗಬೇಕು. ಅವರ ಬದುಕು ಹಾಗೂ ಸಾಧನೆಗಳು ಇಂದಿನವರೆಗೆ ಮಾದರಿಯಾಗಿದೆ” ಎಂದರು.

Advertisements

ಇದನ್ನೂ ಓದಿ: ಮಂಗಳೂರು | ಕಟ್ಟಡ ನಿರ್ಮಾಣಕ್ಕೆ ಪೂರಕವಾಗಿ ಕರಾವಳಿ ಮರಳು ನೀತಿ ಜಾರಿಗೆ ಬರಲಿ: ವಸಂತ ಆಚಾರಿ

ಕಾರ್ಯಕ್ರಮದಲ್ಲಿ ಪದುವಾ ಕಾಲೇಜಿನ ಸಹಾಯಕಿ ಪ್ರಾಧ್ಯಾಪಕಿ ಅಕ್ಷತಾ ಶೆಟ್ಟಿ, ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X