ಉತ್ತರ ಕನ್ನಡ | ಪಟೇಲ್ ನಗರದ ಹತ್ತಿರ ಕಾಳಿ‌ ನದಿಯಲ್ಲಿ ಜಿಂಕೆಯನ್ನು ಎಳೆದೊಯ್ದ ಮೊಸಳೆ

Date:

Advertisements

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕಾಳಿ ನದಿಯಲ್ಲಿದ್ದ ಜಿಂಕೆಯ ಮೇಲೆ ಮೊಸಳೆಯೊಂದು ದಾಳಿ ನಡೆಸಿ, ಜಿಂಕೆಯನ್ನು ಎಳೆದೊಯ್ದ ಘಟನೆ ಪಟೇಲ್ ನಗರದ ಬಳಿ ನಡೆದಿದೆ.

ನದಿಯಲ್ಲಿದ್ದ ಜಿಂಕೆಯನ್ನು ಮೊಸಳೆ ಬೆನ್ನತ್ತುವ ವೇಳೆ ಅಲ್ಲೇ ನದಿಯ ದಡದಲ್ಲಿದ್ದ ನಗರಸಭೆಯ ಸಿಬ್ಬಂದಿಗಳಾದ ರಮೇಶ‌ ಮತ್ತು ಪರಶುರಾಮ ಅವರು ಎಷ್ಟೇ ಪ್ರಯತ್ನಪಟ್ಟರೂ ಮೊಸಳೆಯ ದಾಳಿಯಿಂದ ಜಿಂಕೆಯನ್ನು ರಕ್ಷಿಸಲು ಸಾಧ್ಯವಾಗಿಲ್ಲ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಏಷ್ಯಾನೆಟ್ ಸುವರ್ಣ ನ್ಯೂಸ್ ಕ್ಯಾಮೆರಾಮ್ಯಾನ್‌ ಅಪ್ಪು ಚಿನಗುಂಡಿಗೆ ಉತ್ತಮ ಛಾಯಾಗ್ರಾಹಕ ಪ್ರಶಸ್ತಿ

ಒಂದು ದಡದಿಂದ ಇನ್ನೊಂದು ದಡಕ್ಕೆ ಬರಲೆತ್ನಿಸಿದ ಜಿಂಕೆಯನ್ನು ಮೊಸಳೆ ಬೆನ್ನಟ್ಟಿ ಹಿಡಿದು ಎಳೆದುಕೊಂಡು ಹೋಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ವೀಡಿಯೋ ಮಾಡುವವರು ಯಾವುದೋ ಲಕ್ಷದಲ್ಲಿ ಆ ಸಂದರ್ಭದಲ್ಲಿ ಏನೇನೋ ಮಾತನಾಡಿರುತ್ತಾರೆ, ಆದರೆ ನೀವು ಮೀಡಿಯಾ ದವರು ವೀಡಿಯೋ ಪೂರ್ತಿ ನೋಡಿ ಆಕ್ಷೇಪಾರ್ಹ ಮಾತುಗಳಿದ್ದಲ್ಲಿ ಅದನ್ನು mute ಮಾಡಬಹುದಿತ್ತು ತಾನೇ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X