ವಿಜಯನಗರ | ಗೊಬ್ಬರ ಕೊರತೆ; ಆಗ್ರೋ ಕೇಂದ್ರದ ಮುಂದೆ ಸಾಲುಗಟ್ಟಿ ನಿಂತ ರೈತರು

Date:

Advertisements

ಗೊಬ್ಬರ, ಯೂರಿಯಾ ಕೊರತೆ ಹೆಚ್ಚಾಗಿ ವಿಜಯನಗರದ ಹಗರಿಬೊಮ್ಮನಹಳ್ಳಿ ಆಗ್ರೋ ಕೇಂದ್ರಗಳ ಮುಂದೆ ಖರೀದಿಗಾಗಿ ರೈತರು ಸಾಲುಗಟ್ಟಿ ನಿಂತಿದ್ದ ದೃಶ್ಯ ಕಂಡುಬಂತು.

2 ತಿಂಗಳುಗಳ ಕಾಲ ಮಳೆ ಅಭಾವ ಕಂಡುಬಂದಿತ್ತು, ಬರಗಾಲದ‌ ಛಾಯೆ ಗೋಚರಿಸುವ ಸಮಯದಲ್ಲೇ, 3-4 ದಿನಗಳಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈಗಾಗಲೇ ರೈತರು ಬತ್ತ, ಕಬ್ಬು, ಸಜ್ಜೆ, ಮೆಕ್ಕೆಜೋಳ, ಹೆಸರು, ಎಳ್ಳು ಮುಂತಾದ ಮುಂಗಾರು ಬೆಳೆಗಳನ್ನು ಬಿತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ರಾಸಾಯನಿಕ ಗೊಬ್ಬರದ ಕೊರತೆ ಜಿಲ್ಲೆಯಲ್ಲಿ ಹೆಚ್ಚಾಗಿದೆ.

WhatsApp Image 2025 07 21 at 3.41.52 PM

ತಾಲೂಕು ಕೃಷಿ ಕೇಂದ್ರದಲ್ಲಿ ಅಲ್ಲದೇ‌, ಖಾಸಗಿ ಆಗ್ರೋ ಕೇಂದ್ರ‌ಗಳಲ್ಲೂ ಯೂರಿಯಾ ಗೊಬ್ಬರದ ಕೊರೆತೆಯಿಂದ ರೈತರು ಪರದಾಡುವಂತಾಗಿದೆ. ರೈತ ಗವಿಯಪ್ಪ ಈದಿನ.ಕಾಮ್‌ನೊಂದಿಗೆ ಮಾತನಾಡಿ, 5 ಎಕರೆ ಇದ್ದರೂ ಒಂದೇ ಚೀಲ‌ ಕೊಡ್ತಿದ್ದಾರ, 1ಎಕರೆ ಇದ್ದರೂ ಅಷ್ಟೇ ಕೊಡ್ತದ್ದಾರ. ಒಂದು ಚೀಲ ಹೊಲದ ಯಾವ ಭಾಗಕ್ಕೂ ಸಾಲದಿಲ್ಲ ಅಳಲು ತೊಡಿಕೊಂಡರು.

Advertisements

ಇದನ್ನೂ ಓದಿ: ವಿಜಯನಗರ | ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಜಾಹ್ನವಿ ನೇಮಕ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X