ಶಿವಮೊಗ್ಗ | ಬಾಲ್ಯ ವಿವಾಹ ನಿಷೇಧ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಅರಿವು ಕಾರ್ಯಕ್ರಮ : ಬಿಇಒ ರಮೇಶ್ ನಾಯ್ಕ್

Date:

Advertisements

ಬಾಲ್ಯ ವಿವಾಹ ನಿಷೇಧ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಮಕ್ಕಳಲ್ಲಿ ಅರಿವು ಕಾರ್ಯಕ್ರಮವನ್ನು ನಾಳೆ ದಿವಸ ದಿನಾಂಕ 23-07-2025 ರ ಬುಧವಾರ ಬೆಳಗ್ಗೆ 9.30 ಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆಯವರ ಸಹಯೋಗದೊಂದಿಗೆ ಗೌರವಾನ್ವಿತ ಮುಖ್ಯ ನ್ಯಾಯಧೀಶರಾದ ಸಂತೋಷ್ ಎಂ ಎಸ್ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಶಿವಮೊಗ್ಗ ಇವರ ಘನ ಉಪಸ್ಥಿತಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಬಿ ಹೆಚ್ ರಸ್ತೆ ಶಿವಮೊಗ್ಗ ಇಲ್ಲಿ ಬಾಲ್ಯ ವಿವಾಹ ನಿಷೇಧ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಬಗ್ಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮಕ್ಕೆ ಕೆಳಕಂಡ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ಶಾಲೆಯಲ್ಲಿನ 8 ರಿಂದ 10 ನೇ ತರಗತಿಯ ಹೆಣ್ಣು ಮಕ್ಕಳನ್ನು ಶಾಲೆಯ ಒಬ್ಬ ಶಿಕ್ಷಕಿ /ಶಿಕ್ಷಕರೊಂದಿಗೆ ಕಡ್ಡಾಯವಾಗಿ ಕರೆದುಕೊಂಡು ಬರಲು ಈ ಮೂಲಕ ತಿಳಿಸಲಾಗಿದೆ.

1001942194

ಕರ್ನಾಟಕ ಪಬ್ಲಿಕ್ ಶಾಲೆ ಬಿ ಹೆಚ್ ರಸ್ತೆ ಸರ್ಕಾರಿ ಬಾಲಿಕಾ ಪ್ರೌಢಶಾಲೆ, ಶಾಲೆ ಬಿ ಹೆಚ್ ರಸ್ತೆ ಸರ್ಕಾರಿ ಉರ್ದು ಪ್ರೌಢಶಾಲೆ, ಶಾಲೆ ಬಿ ಹೆಚ್ ರಸ್ತೆ ಸರ್ಕಾರಿ ತಮಿಳ್ ಪ್ರೌಢ ಶಾಲೆ ಶಾಲೆ ಬಿ ಹೆಚ್ ರಸ್ತೆ ಸರ್ಕಾರಿ ಪ್ರೌಢಶಾಲೆ ದುರ್ಗಿಗುಡಿ ಸರ್ಕಾರಿ ಪ್ರೌಢಶಾಲೆ ಮಿಳಘಟ್ಟ ಸರ್ಕಾರಿ ಪ್ರೌಢಶಾಲೆ ವಿನೋಬನಗರ.

Advertisements

ಕಾರ್ಯಕ್ರಮದ ಸ್ಥಳ : ಕರ್ನಾಟಕ ಪಬ್ಲಿಕ್ ಶಾಲೆ ಬಿ ಹೆಚ್ ರಸ್ತೆ ಶಿವಮೊಗ್ಗ ಹಾಗೂ ಸಮಯ ಬೆಳಿಗ್ಗೆ : 9.30 ಕ್ಕೆ ನಿಗದಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿಇಒ ರಮೇಶ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X