ಉಡುಪಿ | ಸ್ವಾಗತ ಗೋಪುರದ ಬಳಿ ಅಪಘಾತಕ್ಕೆ ಆಹ್ವಾನಿಸುತ್ತಿವೆ ರಸ್ತೆ ಗುಂಡಿಗಳು

Date:

Advertisements

ಉಡುಪಿ ನಗರದ ಪವಿತ್ರ ಸ್ಥಳಕ್ಕೆ ಸ್ವಾಗತ ಕೋರುವ ಸ್ವಾಗತ ಗೋಪುರದ ಹೃದಯ ಭಾಗದಲ್ಲಿ ಗುಂಡಿಗಳು ಅಪಘಾತಕ್ಕೆ ಆಹ್ವಾನಿಸುತ್ತಿವೆ.

ವಾಹನಗಳ ಓಡಾಟದ ಕೇಂದ್ರ ಸ್ಥಳವಾಗಿರಯವ ಕಿನ್ನಿಮುಲ್ಕಿಯ ಈ ಸ್ವಾಗತ ಗೋಪುರ ತಿರುವಿನಲ್ಲಿರುವ ಈ ಗುಂಡಿಗಳಿಗೆ, ಸ್ಥಳೀಯರು ಮರಗಳ ಗೆಲ್ಲು ಗಳನ್ನು ಇಟ್ಟು ಅಪಾಯದಿಂದ ಪಾರಾಗಲು ವಾಹನಗಳಿಗೆ ಎಚ್ಚರಿಕೆ ಹಾಗೂ ಜಾಗ್ರತೆ ವಹಿಸುವಂತೆ ಇಟ್ಟಿದ್ದಾರೆ‌

ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಈ ಹೊಂಡವನ್ನು ಮುಚ್ಚು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಸಾಮಾಜಿಕ ಕಾರ್ಯಕರ್ತ ಎಂ. ಇಕ್ಬಾಲ್ ಮನ್ನಾ ವಿನಂತಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X