ಹಾವೇರಿ | ರೈತರುಗಳಿಗೆ ಯೂರಿಯಾ ಗೋಬ್ಬರ ಒದಗಿಸುವಂತೆ ರೈತ ಸಂಘ ಮನವಿ

Date:

Advertisements

“ಅತಿಯಾದ ಮಳೆಯಿಂದ ಬಿತ್ತನೆ ಮಾಡಿದ, ಮೆಕ್ಕೆಜೋಳ, ಸೋಯಾಬಿನ್, ಹತ್ತಿ, ಶೇಂಗಾ ವ ಇತರೇ ಬೆಳೆಗಳು ಜವಳು ಹತ್ತಿ ಅಲ್ಲಿಯೇ ಕುಂಠಿತಗೊಂಡು ಹಾಳಾಗುತ್ತಿವೆ. ಅದಕ್ಕೆ ಯೂರಿಯಾ ಗೊಬ್ಬರ ಹಾಕಿದರೆ ಬೆಳೆಯು ಸುಧಾರಣೆ ಆಗುತ್ತದೆ. ಎಂದು ರೈತರುಗಳು ಯೂರಿಯಾ ಗೊಬ್ಬರ ಖರೀದಿಸಲು ಮುಂದಾಗಿದ್ದು, ಯೂರಿಯಾ ಗೊಬ್ಬರವೇ ಸಿಗುತ್ತಿಲ್ಲ. ರೈತರು ಕಂಗಲಾಗಿದ್ದಾರೆ ” ಎಂದು ರೈತರು ಹೇಳಿದರು.

ಹಾವೇರಿ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತರಿಗೆ ಯೂರಿಯಾ ಗೊಬ್ಬರ ಒದಗಿಸುವಂತೆ ಜಿಲ್ಲಾಡಳಿತದಲ್ಲಿ ಜಿಲ್ಲಾಧಿಕಾರಿ ಮನವಿ ಸಲ್ಲಿಸಿದರು.

“ಗೋಬ್ಬರವನ್ನು ಅಂಗಡಿಕಾರರು ಮಾರದೇ ದಲ್ಲಾಲಿಗಳ ಮುಖಾಂತರ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ. ರೈತರಿಗೆ ಬಹಳ ತೊಂದರೆ ಆಗುತ್ತಿದೆ. ರೈತರುಗಳು ಗೊಬ್ಬರದ ಅಂಗಡಿಯ ಮುಂದೆ ಸಾಲಾಗಿ ನಿಂತರು ಕೂಡಾ ಅವರಿಗೆ ಗೋಬ್ಬರ ಸಿಗುತ್ತಿಲ್ಲ. ಇದರಿಂದ ಬೇಸತ್ತು ಬಿತ್ತನೆ ಮಾಡಿದ ಬೆಳೆಯನ್ನು ಉಳಿಸಿಕೊಳ್ಳಲು ಆಗದೇ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈದಿನ ಯೂಟ್ಯೂಬ್‌ ಬ್ಲಾಕ್ ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ಆದೇಶ

“ದಲ್ಲಾಲಿಗಳ ಮೂಲಕ ಮಾರಾಟ ಮಾಡುವದನ್ನು ಬಂದ ಮಾಡಿಸಿ, ನಿಗಧಿತ ದರಕ್ಕೆ ಸಲೀಸಾಗಿ ಜಿಲ್ಲೆಯಾದ್ಯಂತ ರೈತರುಗಳಿಗೆ ಯೂರಿಯಾ ಗೊಬ್ಬರವನ್ನು ಒದಗಿಸಬೇಕು” ಎಂದು ವಿನಂತಿಸಿಕೊಂಡರು.

ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರು ರಿಯಾಜ್ ಅಹ್ಮದ್, ಎಂ ಡಿ ಕಾಲೇಬಾಗ ಇನ್ನೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X