ಹೊಸನಗರ | ಕಾರೆಮಟ್ಟಿ ಅಂಗನವಾಡಿ ಕೇಂದ್ರದಲ್ಲಿ ಮಿಷನ್ ಸುರಕ್ಷಾ ಕಾರ್ಯಕ್ರಮ

Date:

Advertisements

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರೆಮಟ್ಟಿ ಗ್ರಾಮದ ಅಂಗನವಾಡಿ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೆನ್ನೆ ದಿವಸ ಮಿಷನ್ ಸುರಕ್ಷಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವನಮಾಲ ರವರು ಮಾತನಾಡಿ ಮಿಷನ್ ಸುರಕ್ಷಾ ಅಭಿಯಾನ ಕುರಿತು ಬಾಲ ಕಾರ್ಮಿಕರು, ಗರ್ಭಿಣಿಯರು, ಪೋಕ್ಸೋ ಪ್ರಕರಣ,ಅಪೌಷ್ಟಿಕತೆ, ಬಾಲ್ಯ ವಿವಾಹ,ಮೊಬೈಲ್ ಬಳಕೆ,ಹಾಗೂ ದೈಹಿಕ ಮಾನಸಿಕ ಬೆಳವಣಿಗೆ ಕುರಿತಾಗಿ ವಿದ್ಯಾರ್ಥಿಗಳಿಗೆ ಜಾಗೃತಿ ಹಾಗೂ ಅರಿವಿನ ಮಾಹಿತಿ ನೀಡಿದರು.

1001952113

ಮತ್ತೊಬ್ಬ ಅತಿಥಿ ಆಶಾರಾಣಿ ಮಾತನಾಡಿ ಗುಡ್ ಟಚ್ ಹಾಗೂ ಬ್ಯಾಡ ಟಚ್ ಎಂದರೆ ಏನು ಎಂಬುದರ ಅರಿವನ್ನು ಮಕ್ಕಳಿಗೆ ನೀಡಿದರು.

Advertisements

ನಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಜುನಾಥ್ ಮಾತನಾಡಿ ಹದಿಹರೆಯದ ಮಕ್ಕಳ ಮೇಲಿನ ದೌರ್ಜನ್ಯ ಕುರಿತು ಮಾಹಿತಿ ನೀಡಿದರು.

ಈ ಒಂದು ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣವನ್ನು ಅಂಗನವಾಡಿಯ ಸತ್ಯ ನಾಗರತ್ನ ಮಾಡಿದರು ಹಾಗೂ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X