ತೀರ್ಥಹಳ್ಳಿ | ನೀಡ್ ಬೇಸ್ ಸಂಸ್ಥೆಯಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ

Date:

Advertisements

ತೀರ್ಥಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಎಲ್ಲಾ ರೀತಿಯ ಶಿಕ್ಷಣವನ್ನು ನೀಡಬೇಕು ಹಾಗೆ ಶಾಲೆಯ ಹೆಚ್ಚಿನ ಅಭಿವೃದ್ಧಿ ಪಡಿಸುವಲ್ಲಿ ನಾನು ಸಹ ಸಹಕರಿಸುತ್ತೇನೆ ಎಂದು ಕಾಂಗ್ರೆಸ್ ಯುವ ಮುಖಂಡ ಆದರ್ಶ ಹುಂಚದಕಟ್ಟೆ ಹೇಳಿದರು.

ಗುರುವಾರ ಹೊನ್ನೇತಾಳು ಸರ್ಕಾರಿ ಶಾಲೆಗೆ ನೋಟು ಬುಕ್‌ ವಿತರಣೆ ಕಾರ್ಯಕ್ರಮಕ್ಕೆ ಆದರ್ಶ್ ಹುಂಚದಕಟ್ಟೆ ಆಗಮಿಸಿ ಶಾಲೆಯ ಸರ್ವತೋಮುಖ ಅಭಿವೃದ್ಧಿ ಹೊಂದಿದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

1001952176

ನೀಡ್ ಬೇಸ್ ಸಂಸ್ಥೆಯ ವತಿಯಿಂದ ನೀಡಲಾದ ನೋಟ್ ಬುಕ್ ವಿತರಣೆ ಮಾಡಿದರು.ಹೊಸೂರು ಗುಡ್ಡೆಕೇರಿ ಗ್ರಾಮ ಪಂಚಾಯಿತಿ ಸದಸ್ಯರಾದ ಶಶಾಂಕ್ ಹೆಗಡೆ ಹೊನ್ನೇತಾಳು ಶಾಲೆ ರಾಜ್ಯದಲ್ಲೇ ಉತ್ತಮ ಸಾಧನೆ ಮಾಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X