ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಗೆ 39ನೇ ರ‍್ಯಾಂಕ್

Date:

Advertisements

ಬೆಳಗಾವಿಯ ವಿಶ್ವೇಶ್ವರಯ್ಯಾ ತಾಂತ್ರೀಕ ವಿಶ್ವವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದಲ್ಲಿ 3ನೇ ವರ್ಷದ ವಿದ್ಯಾರ್ಥಿನಿ ರಾಜ್ಯಕ್ಕೆ 39ನೇ ರ‍್ಯಾಂಕ್ ಪಡೆದು ಅತ್ಯುತ್ತಮ ಸಾಧನೆಗೈದು ಎಲ್ಲರ ಗಮನ ಸೆಳೆದಿದ್ದಾರೆ.

ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಪಿಂಕಿ ಉತ್ತಮ ಮಂಡಲಅವರು ಬೆಳಗಾವಿಯ ವಿಶ್ವೇಶ್ವರಯ್ಯಾ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ 39ನೇ ರ‍್ಯಾಂಕ್ ಪಡೆದಿದ್ದಾರೆ.

ವಿದ್ಯಾರ್ಥಿನಿ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ದಿಲೀಪಕುಮಾರ ಎಸ್.ತಾಳಂಪಳ್ಳಿ ಹಾಗೂ ಎಲ್ಲಾ ಆಡಳಿತ ಮಂಡಳಿಯ ಸದಸ್ಯರು, ಬಿಇಟಿ ಟ್ರಸ್ಟ್ ನಿರ್ದೇಶಕ ಹಾಗೂ ಕಾಲೇಜಿನ ಪ್ರಾಚಾರ್ಯ ಡಾ.ಅಶೋಕಕುಮಾರ ವಣಗೇರಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ಸಿಬ್ಭಂದ್ದಿ, ಮುಖ್ಯಸ್ಥರಾದ ಡಾ.ಸಂಜೀವಕುಮಾರ ಜಲ್ದೆ ಹಾಗೂ ಎಲ್ಲ ವಿಭಾಗದ ಮುಖ್ಯಸ್ಥರು, ಕಾಲೇಜಿನ ಉಪಪ್ರಾಚಾರ್ಯ ಡಾ.ಅರುಣಕುಮಾರ ಎಲಾಲ, ಕುಲಸಚಿವ ಪ್ರೇಮಸಾಗರ ಪಾಟೀಲ, ಆಡಳಿತ ಕಚೇರಿ ಅಧೀಕ್ಷರು ವೃಷಿಕೇತ ಭೂಸಾರೆ, ಪಿಆರ್‌ಒ ಶಂಕರ ಆಗರಗಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

Advertisements

ಇದನ್ನೂ ಓದಿ : ಬೀದರ್‌ | ಮನೆ ಮಹಡಿ ಮೇಲೆ ‘ಡ್ರ್ಯಾಗನ್‌ ಫ್ರೂಟ್‌’ ಬೆಳೆದ ಉಪನ್ಯಾಸಕ!

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X