ಮಂಗಳೂರು | ರಾಜ್ಯ ರ‍್ಯಾಂಕಿಂಗ್‌ ಬ್ಯಾಡ್ಮಿಂಟನ್ ಜು.27 ರಿಂದ ಆರಂಭ

Date:

Advertisements

ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಸಂಸ್ಥೆ ನಡೆಸುತ್ತಿರುವ ರಾಜ್ಯ ರ‍್ಯಾಂಕಿಂಗ್‌ ಬ್ಯಾಡ್ಮಿಂಟನ್ ಪಂದ್ಯಾವಳಿಗಳು ಜುಲೈ 27 ರಿಂದ ಆಗಸ್ಟ್ 2 ರವರೆಗೆ ಮಂಗಳೂರು ನಗರದ ಉರ್ವಸ್ಟೋರ್‌ನ ಹೊಸ ಕ್ರೀಡಾ ಸಂಕಿರ್ಣದಲ್ಲಿ ಜರುಗಲಿದೆ. ಮುಕ್ತ ಹಾಗೂ 19 ವರ್ಷದೊಳಗಿನವರ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ.

ಇದನ್ನೂ ಓದಿ: ಕುಪ್ಪೆಪದವಿನಲ್ಲೊಂದು ಸೌಹಾರ್ದತೆಯ ಸಂಕೇತ; ಧರ್ಮ ಬದಿಗಿಟ್ಟು ಸೋದರತೆ ಸಾರಿದ ಮಸೀದಿ

ಪುರುಷರ ವಿಭಾಗದಲ್ಲಿ ಬೆಂಗಳೂರಿನ ಅಭಿನವ್ ಗರ್ಗ್ ಅಗ್ರ ಶ್ರೇಯಾಂಕ ನೀಡಿದ್ದು ಬೆಂಗಳೂರಿನ ಅಶ್ವತಿ ವರ್ಗೀಸ್ ಅವರಿಗೆ ಮಹಿಳೆಯರ ಮುಕ್ತ ವಿಭಾಗದಲ್ಲಿ ಮೊದಲ ಶ್ರೇಯಾಂಕ ನೀಡಲಾಗಿದೆ. ಮಹಿಳೆಯರ 19 ವರ್ಷದೊಳಗಿನವರ ವಿಭಾಗದಲ್ಲಿ ಅಂತರರಾಷ್ಟ್ರೀಯ ಆಟಗಾರ್ತಿ ದಿವ್ಯಾ ಭೀಮಯ್ಯ ಮೊದಲ ಶ್ರೇಯಾಂಕ ಹೊಂದಿದ್ದಾರೆ.

Advertisements

19 ವರ್ಷದೊಳಗಿನ ಮಹಿಳೆಯರ ವಿಭಾಗದಲ್ಲಿ ಲಕ್ಷ್ಯ ರಾಜೇಶ್ ಮತ್ತು ದಿವ್ಯಾ ಭೀಮಯ್ಯ ಗಮನ ಸೆಳೆಯಲಿದ್ದಾರೆ. ಮುಕ್ತ ಪುರುಷರ ವಿಭಾಗದಲ್ಲಿ ರುದ್ರ ಶಾಹಿ, 19 ವರ್ಷದೊಳಗಿನವರ ವಿಭಾಗದಲ್ಲಿ ಹಾರ್ದಿಕ್ ದಿವ್ಯಾಂಶ್ ಕೂಡ ಸ್ಪರ್ಧೆಯಲ್ಲಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X