ಕೊಪ್ಪಳ | ಮಿಟ್ಟಿಕೇರಿ ಬಡಾವಣೆಗೆ ಕೆಸರು ಮಿಶ್ರಿತ ಕಳಪೆ ನೀರು ಪೂರೈಕೆ: ಸಾರ್ವಜನಿಕರ ಆಕ್ರೋಶ

Date:

Advertisements

ಕೊಪ್ಪಳ ನಗರದ 6ನೇ ವಾರ್ಡಿನ ಮಿಟ್ಟಿಕೇರಿ ಬಡಾವಣೆಯಲ್ಲಿ ಕುಡಿಯುವ ನೀರಿನ ನಳದಲ್ಲಿ ಕೆಸರು ಮಿಶ್ರಿತ ಕಳಪೆ ನೀರು ಬಂದಿದ್ದನ್ನು ಕಂಡು ಸಾರ್ವಜನಿಕರು ಆತಂಕ ಪಡುವಂತಾಗಿದೆ.

“ಸುಮಾರು 15 ದಿನಗಳಿಂದ ಮಿಟ್ಟಿಕೇರಿ ಓಣಿಯ ಜನರು ಕಲುಷಿತ ನೀರನ್ನೇ ತುಂಬಿಸಿಕೊಳ್ಳುತ್ತಿದ್ದಾರೆ. ಆದರೂ ನಗರಸಭೆಯ ಸದಸ್ಯರು, ಅಧಿಕಾರಿಗಳು ಈವರೆಗೂ ಆ ಬಡಾವಣೆಯ ಕಡೆಗೆ ಕಣ್ಣೆತ್ತಿ ನೊಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸ್ಥಳೀಯ ನಿವಾಸಿ ಪ್ರಭು ಎಂಬುವವರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಸುಮಾರು 17 ದಿನಗಳಿಂದ ಇದೇ ನಿರು ಪೂರೈಕೆಯಾಗುತ್ತಿದೆ. ಇದನ್ನು ನಗರಸಭೆಯ ಸದಸ್ಯರಿಗೆ ಹಲವು ಬಾರಿ ತಿಳಿಸಿದರೂ ಯಾವುದೇ ಪ್ರಯೋಜವಾಗಿಲ್ಲ” ಎಂದು‌ ಆಕ್ರೋಶ ವ್ಯಕ್ತಪಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಗದಗ | ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿವೃದ್ಧಿ ಆಡಳಿತಕ್ಕೆ ಹಿಡಿದ ಕೈಗನ್ನಡಿ: ಶಾಸಕ ಜಿ ಎಸ್ ಪಾಟೀಲ

ನಗರಸಭೆಯ ಎಂಜಿನಿಯರ್‌ ಸೋಮಲಿಂಗ ಎಲ್‌ ಅವರನ್ನು ಈ ದಿನ.ಕಾಮ್ ಸಂಪರ್ಕಿಸಿದಾಗ ಪ್ರತಿಕ್ರಿಯಿಸಿದ್ದು, “ಕಳಪೆ ನೀರು ಬರುತ್ತಿರುವುದರ ಬಗ್ಗೆ ನನಗೂ ಮಾಹಿತಿ ಇಲ್ಲ. ಸಾಮಾಜಿಕ ಕಾರ್ಯಕರ್ತರೊಬ್ಬರು ನನಗೆ ತಿಳಿಸಿದ ಮೇಲೆ ಗೊತ್ತಾಗಿದೆ. ಆ ಸಮಸ್ಯೆ ಕುರಿತು ಮಾಹಿತಿ ಸಂಗ್ರಹಿಸಲು ಸಿಬ್ಬಂದಿ ಕಳುಹಿಸಿರುವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X