ಬೆಂಗಳೂರು | ಪ್ರಶಸ್ತಿ ಸಮಾರಂಭ: ಶ್ರೀರಂಗಪಟ್ಟಣ ರೋಟರಿ ಕ್ಲಬ್‌ ಪ್ರಶಸ್ತಿಗೆ ಭಾಜನ

Date:

Advertisements

ಬೆಂಗಳೂರು ನಗರದ ಪ್ರಭಾತ್ ಕಲಾ ಸಂಭ್ರಮ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಶ್ರೀರಂಗಪಟ್ಟಣ ರೋಟರಿ ಕ್ಲಬ್ 202425ನೇ ಸಾಲಿನ ಬೆಸ್ಟ್ ನ್ಯೂ ಕ್ಲಬ್ ಪ್ರಶಸ್ತಿಗೆ ಭಾಜನವಾಗಿದೆ.

ನಿಕಟ ಪೂರ್ವ ಜಿಲ್ಲಾ ಪಾಲಕ ಮಹದೇವ ಪ್ರಸಾದ್ ಹಾಗೂ ಜಿಲ್ಲಾ ಪಾಲಕ ಪ್ರೊ. ಎಲಿಜಬೆತ್ ಚೆರಿಯನ್ ಪ್ರಶಸ್ತಿಯನ್ನು ನಿಕಟಪೂರ್ವ ಅಧ್ಯಕ್ಷ ಮಂಜುರಾಂ ಪುಟ್ಟೇಗೌಡ ಹಾಗೂ ಅಧ್ಯಕ್ಷ ಡಾ. ರಾಘವೇಂದ್ರ, ಉಪಾಧ್ಯಕ್ಷೆ ಕಾವೇರಮ್ಮ, ಕಾರ್ಯದರ್ಶಿ ಎನ್ ನಾಗೇಂದ್ರ, ನಿರ್ದೇಶಕ ಸುರೇಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಶ್ರೀರಂಗಪಟ್ಟಣ ರೋಟರಿ ಕ್ಲಬ್‌ಗೆ ಪ್ರಶಸ್ತಿ ಬಂದಿರುವುದಕ್ಕೆ ಕ್ಲಬ್‌ನ ಎಲ್ಲ ನಿರ್ದೇಶಕರು ಹಾಗೂ ಸದಸ್ಯರು ಹರ್ಷ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಸರ್ಕಾರಗಳು ರೈತರ ಕಾಲು ಹಿಡಿಯುವ ಪರಿಸ್ಥಿತಿ ಬರಲಿದೆ: ಶಾಸಕ ಕೊತ್ತೂರು ಮಂಜುನಾಥ್

2024-25ನೇ ಸಾಲಿನ ಅಧ್ಯಕ್ಷ ಮಂಜುರಾಂ ಅವರು ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, “ಪ್ರಶಸ್ತಿ ಲಭಿಸಿರುವುದಕ್ಕೆ ತುಂಬಾ ಸಂತೋಷವಾಗಿದೆ. ಇನ್ನೂ ಉತ್ತಮವಾದಂತಹ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ಗ್ರೌಂಡ್‌ ರಿಪೋರ್ಟ್‌ | ಪ್ರವಾಹ ಇಳಿದುಹೋದ ಮೇಲೆ… ಬದುಕೆಲ್ಲ ಬರಿದಾಗಿದೆ!

ಕಲಬುರಗಿ ಜಿಲ್ಲೆಯಲ್ಲಿ ಭೀಮಾ ನದಿಯ ಪ್ರವಾಹ ತಗ್ಗಿದೆ. ಇಷ್ಟು ದಿನ ಆರ್ಭಟಿಸಿದ...

ಕಲಬುರಗಿ | ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ನೇತೃತ್ವದಲ್ಲಿ ರೈತ, ದಲಿತ, ಕನ್ನಡ, ವಿದ್ಯಾರ್ಥಿ,...

ಕಲಬುರಗಿ | ಅಶೋಕ ವಿಜಯದಶಮಿ ಅಂಗವಾಗಿ ಪಂಚಶೀಲ ಧ್ವಜಾರೋಹಣ

ನಗರದ ಶಕ್ತಿನಗರ ಬಡಾವಣೆಯಲ್ಲಿ ಜೈಭೀಮ್ ತರುಣ್ ಸಂಘ (ರಿ) ವತಿಯಿಂದ ಗುರುವಾರ...

ರಾಯಚೂರು | ಅಪ್ರಾಪ್ತೆಯರ ಅಪಹರಣಕ್ಕೆ ಯತ್ನ ಆರೋಪ – ಸಾರ್ವಜನಿಕರಿಂದ ವ್ಯಕ್ತಿಗೆ ಥಳಿತ

ಅಪ್ರಾಪ್ತೆ ಹೆಣ್ಣುಮಕ್ಕಳನ್ನು ಅಪಹರಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರೇ ಹಿಡಿದು ಥಳಿಸಿ ಬಳಿಕ...

Download Eedina App Android / iOS

X