ಅರಿವೇ ಅಂಬೇಡ್ಕರ | ‘ಕಾಂಗ್ರೆಸ್ ಮತ್ತು ಗಾಂಧಿ ಅಸ್ಪೃಶ್ಯರಿಗಾಗಿ ಮಾಡಿರುವುದೇನು?’ (ಭಾಗ-2)

Date:

Advertisements

(ಮುಂದುವರಿದ ಭಾಗ..) ಬ್ರಿಟಿಷ್ ಸರ್ಕಾರವು ಭಾರತದ ಹೊಸ ಸಂವಿಧಾನಕ್ಕೆ ಅಂತಿಮ ರೂಪ ಕೊಡುವ ಸಲುವಾಗಿ ಚರ್ಚಿಸಲು ಭಾರತದ ಪ್ರತಿನಿಧಿಗಳನ್ನು ಲಂಡನ್ನಿನ ‘ದುಂಡು ಮೇಜಿನ ಸಮ್ಮೇಳನ’ಕ್ಕೆ ಆಹ್ವಾನಿಸಿತು. ಈ ಸಮ್ಮೇಳನವನ್ನು ಬ್ರಿಟನ್ನಿನ 5ನೇ ಜಾರ್ಜ್ ದೊರೆ 12ನೇ ನವೆಂಬರ್ 1930ರಂದು ಉದ್ಘಾಟಿಸಿದರು. ಸಮ್ಮೇಳನದಲ್ಲಿ ಅಸ್ಪೃಶ್ಯರ ಪ್ರತಿನಿಧಿಗಳಾಗಿ ಡಾ. ಅಂಬೇಡ್ಕರ್, ದಿವಾನ್ ಬಹದ್ದೂರ್ ಆರ್. ಶ್ರೀನಿವಾಸನ್ ಭಾಗವಹಿಸಿದ್ದರು. ದುಂಡು ಮೇಜಿನ ಸಮ್ಮೇಳನದ ಕಾರ್ಯವನ್ನು ಒಟ್ಟು ಒಂಭತ್ತು ಸಮಿತಿಗಳಿಗೆ ಹಂಚಲಾಗಿತ್ತು. ಅವುಗಳಲ್ಲಿ ‘ಅಲ್ಪಸಂಖ್ಯಾತರ ಸಮಿತಿ’ ಕೂಡ ಒಂದು. ಕೋಮು ಸಮಸ್ಯೆಗೆ ಪರಿಹಾರವನ್ನು…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
WhatsApp Image 2025 07 26 at 17.59.44
ಡಾ. ಅಪ್ಪಗೆರೆ ಸೋಮಶೇಖರ್
+ posts

ಡಾ.ಅಪ್ಪಗೆರೆ ಸೋಮಶೇಖರ್ ರಾಮನಗರ ಜಿಲ್ಲೆಯ, ಚನ್ನಪಟ್ಟಣ ತಾಲ್ಲೂಕಿನ ಅಪ್ಪಗೆರೆ ಗ್ರಾಮದ ಸೋಮಶೇಖರ್ ಅವರು ಮೈಸೂರು ವಿವಿಯಿಂದ ಕನ್ನಡ ಎಂ.ಎ. ಪದವಿ, 'ಡಾ. ಸಿದ್ದಲಿಂಗಯ್ಯ ಅವರ ಜೀವನ ಮತ್ತು ಸಾಹಿತ್ಯ: ಒಂದು ಅಧ್ಯಯನ' ವಿಷಯದ ಸಂಶೋಧನೆಗೆ ಪಿಎಚ್.ಡಿ. ಪದವಿ ಪಡೆದಿದ್ದಾರೆ. ನಡೆವ ನಡೆ, ಮೌನ ಮಾತು ಪ್ರತಿಭಟನೆ, ಸುಟ್ಟಾವು ಬೆಳ್ಳಿ ಕಿರಣ, ಸಂಬಂಜ ಅನ್ನೋದು ದೊಡ್ಡದು ಕನಾ, ಬಡವರ ನಗುವಿನ ಶಕ್ತಿ- ಡಾ.ಸಿದ್ದಲಿಂಗಯ್ಯ, ಡಾ.ರಾಜ್‌ಕುಮಾರ್, ಅಂತಃಕರಣ ಮೊದಲಾದ ಕೃತಿಗಳನ್ನು ಪ್ರಕಟಿಸಿದ್ದಾರೆ. ಸದ್ಯ ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಡಾ. ಅಪ್ಪಗೆರೆ ಸೋಮಶೇಖರ್
ಡಾ. ಅಪ್ಪಗೆರೆ ಸೋಮಶೇಖರ್
ಡಾ.ಅಪ್ಪಗೆರೆ ಸೋಮಶೇಖರ್ ರಾಮನಗರ ಜಿಲ್ಲೆಯ, ಚನ್ನಪಟ್ಟಣ ತಾಲ್ಲೂಕಿನ ಅಪ್ಪಗೆರೆ ಗ್ರಾಮದ ಸೋಮಶೇಖರ್ ಅವರು ಮೈಸೂರು ವಿವಿಯಿಂದ ಕನ್ನಡ ಎಂ.ಎ. ಪದವಿ, 'ಡಾ. ಸಿದ್ದಲಿಂಗಯ್ಯ ಅವರ ಜೀವನ ಮತ್ತು ಸಾಹಿತ್ಯ: ಒಂದು ಅಧ್ಯಯನ' ವಿಷಯದ ಸಂಶೋಧನೆಗೆ ಪಿಎಚ್.ಡಿ. ಪದವಿ ಪಡೆದಿದ್ದಾರೆ. ನಡೆವ ನಡೆ, ಮೌನ ಮಾತು ಪ್ರತಿಭಟನೆ, ಸುಟ್ಟಾವು ಬೆಳ್ಳಿ ಕಿರಣ, ಸಂಬಂಜ ಅನ್ನೋದು ದೊಡ್ಡದು ಕನಾ, ಬಡವರ ನಗುವಿನ ಶಕ್ತಿ- ಡಾ.ಸಿದ್ದಲಿಂಗಯ್ಯ, ಡಾ.ರಾಜ್‌ಕುಮಾರ್, ಅಂತಃಕರಣ ಮೊದಲಾದ ಕೃತಿಗಳನ್ನು ಪ್ರಕಟಿಸಿದ್ದಾರೆ. ಸದ್ಯ ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಕ್ರಮಣಕ್ಕಾಗಿ ‘ಬಲಿ’ ಕೇಳುತ್ತಿರುವ ಕಾಲ (ಭಾಗ-2)

(ಮುಂದುವರಿದ ಭಾಗ...) ಕಳೆದ 25 ವರ್ಷಗಳಲ್ಲಿ ಕರ್ನಾಟಕದಲ್ಲಿ ಒಂದು ಬಗೆಯ ಧ್ರುವೀಕರಣವು...

ಸಂಕ್ರಮಣಕ್ಕಾಗಿ ‘ಬಲಿ’ ಕೇಳುತ್ತಿರುವ ಕಾಲ (ಭಾಗ-1)

‘ಈ ನಾಡು ಸಂಕ್ರಮಣ ಸ್ಥಿತಿಯಲ್ಲಿದೆ’ ಎಂಬ ಮಾತನ್ನು ಹಿಂದೆ ಬಹಳ ಕೇಳುತ್ತಿದ್ದೆವು;...

‘ಮುಖ್ಯವಾಹಿನಿಯಲ್ಲಿ ಟ್ರಾನ್ಸ್‌ಜೆಂಡರ್ಸ್‌’; ಚಾಂದಿನಿ ಅನುಭವ ಕಥನ

ಕರ್ನಾಟಕದಲ್ಲಿ ನಾವು ಟ್ರಾನ್ಸ್ ಜೆಂಡರ್ ಆಗಿ ಯಾವಾಗಿನಿಂದ ಇದ್ದೆವು ಎಂಬುದಕ್ಕೆ ಯಾವುದೇ...

‘ಅಂತರ್ಜಾತಿ ವಿವಾಹಗಳು’: ಕರ್ನಾಟಕ ಮಾದರಿ ಹಳಿತಪ್ಪಿದೆಯೇ?

ಭಾರತದಲ್ಲಿ ಆಚರಣೆಯಲ್ಲಿರುವ ಜಾತಿಪದ್ಧತಿಯು ತಾರತಮ್ಯ, ಅಸಮಾನತೆಯ ಶ್ರೇಣಿಕೃತ ವ್ಯವಸ್ಥೆಯಾಗಿದೆ. ವ್ಯಕ್ತಿಯ ಜಾತಿ...

Download Eedina App Android / iOS

X