ತೀರ್ಥಹಳ್ಳಿ | ತೆಮ್ಮಮನೆ ಸರ್ಕಾರಿ ಶಾಲೆ ಅವ್ಯವಸ್ಥೆ ; ವಿದ್ಯಾರ್ಥಿಗಳಿಗೆ ವರ್ಗಾವಣೆ ಮಾಡಿ ಎಂದು ಮನವಿ

Date:

Advertisements

ತೀರ್ಥಹಳ್ಳಿ, ಶಾಲಾ ಕಟ್ಟಡ ಕುಸಿಯುತ್ತಿರುವ ಬಗ್ಗೆ,ತೀರ್ಥಹಳ್ಳಿ ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ತೆಮ್ಮಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ತಮ್ಮೆಮನೆಯಲ್ಲಿ 2025-26 ವೇ ಸಾಲಿನಲ್ಲಿ 1 ರಿಂದ 7 ನೇ ತರಗತಿಯ ವರೆಗೆ 30 ಮಕ್ಕಳು ವ್ಯಾಸಂಗ ಮಾಡುತ್ತಿದ್ದು ಇಲ್ಲಿ ಒಟ್ಟು 9 ತರಗತಿ 2000ನೆ ಇಸವಿಯಲ್ಲಿ (25 ವರ್ಷದ) ಹಳೆ ಕೋಣೆಗಳಿದ್ದು,

ಈ ಕಟ್ಟಡವು KPTCL ವತಿಯಿಂದ ನಿರ್ಮಾಣಗೊಂಡಿದ್ದು ಕಟ್ಟಡದ ಎಲ್ಲಾ ತರಗತಿ ಕೋಣೆಗಳ ಹಾಗೂ ಕಾರಿಡರ್ ನೆಲಹಾಸು ಕಿತ್ತು ಹೋಗಿದ್ದು, ಮೇಲ್ಮಾವಣಿ ಕುಸಿದು ಬೀಳುತ್ತಿದ್ದು ಕಟ್ಟಡದ ಗಾರೆ ತುಂಡುಗಳು ಮಕ್ಕಳ ಮೇಲೆ ಬೀಳುವ ಅಪಾಯದಲ್ಲಿದ್ದು ಎಲ್ಲಾ ಪೋಷಕರು ಮಕ್ಕಳ ವರ್ಗಾವಣೆ ಪತ್ರಕಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ.

1001970551

ಈ ಕಾರಣದಿಂದಾಗಿ ಶಾಲೆ ಮುಚ್ಚುವ ಸಾಧ್ಯತೆ ಇದೆ. ಈ ಶಾಲೆಯು ಬಡ ವಿದ್ಯಾರ್ಥಿಗಳು ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಶಾಲೆಯಾಗಿದ್ದು ಬೇರೆ ಶಾಲೆಗೆ ಹೋಗಲು 7ಕಿ.ಮೀಗಳ ಅಂತರವಿರುತ್ತದೆ ಎಂದು ತಿಳಿಸಿದ್ದಾರೆ.

ಆದ್ದರಿಂದ ಶೇಘ್ರವೇ ಸಮಸ್ಯೆಯನ್ನು ಬಗೆಹರಿಸಿಕೊಡಬೇಕಾಗಿ ಈ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಪತ್ರವನ್ನು ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಎಸ್ ಡಿ ಎಂ ಸಿ ಸದಸ್ಯರುಗಳು ತೀರ್ಥಹಳ್ಳಿ ಕಾಂಗ್ರೆಸ್ ಮುಖಂಡರಾದ ಆದರ್ಶ್ ಹುಂಚದಕಟ್ಟೆ ಅವರ ಮೂಲಕ ತಿಳಿಸಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X