ಚಿಕ್ಕಮಗಳೂರು l ಚಿರತೆ ದಾಳಿ: ಇಬ್ಬರಿಗೆ ಗಂಭೀರ ಗಾಯ

Date:

Advertisements

ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಎಮ್ಮೆದೊಡ್ಡಿ ಗ್ರಾಮದ ಮದಗದ ಕೆರೆ ಬಳಿ ಗುರುವಾರ ನಡೆದಿದೆ. 

ಹೊಸ ಸಿದ್ದರಹಳ್ಳಿಯ ಮಂಜಪ್ಪ (56) ಮತ್ತು ಹಳೇ ಸಿದ್ದರಹಳ್ಳಿಯ ಮೂರ್ತಪ್ಪ (55) ಗಾಯಗೊಂಡವರು.  ಮನೆಯಿಂದ ಸಖರಾಯಪಟ್ಟಣ ಪಟ್ಟಣಕ್ಕೆ ಬರುವಾಗ ಮಾರ್ಗ ಮಧ್ಯೆ ಚಿರತೆಯೊಂದು ಇಬ್ಬರ ಮೇಲೆ ದಾಳಿ ಮಾಡಿದೆ. ಈ ಪರಿಣಾಮ ಮೂರ್ತಣ್ಣ ಎಂಬುವರ ಎಡಗೈನ ಒಂದು ಬೆರಳು ಚಿರತೆ ತಿಂದಿದೆ. ಸ್ಥಳೀಯರು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಬೆಂಕಿ ಹಚ್ಚಿ ತಾಯಿಯನ್ನೇ ಹತ್ಯೆಗೈದ ಮಗ

Advertisements

ಈ ಘಟನೆಯಿಂದ ಸಾರ್ವಜನಿಕರಲ್ಲಿ ಭಯದ ವಾತಾವರಣದಲ್ಲಿದ್ದಾರೆ. ಚಿರತೆ ದಾಳಿಗೆ ಭಯ ಪಟ್ಟು ಮನೆಯಿಂದ ಹೊರ ಬರಲು ಹಿಂಜರಿಯುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X