ವಿಜಯನಗರ | ಜಮೀನಿನ ಮೇಲೆ ಕಾಡು ಹಂದಿಗಳ ದಾಳಿ; ಬೆಳೆ ನಾಶ

Date:

Advertisements

ಬೆಳೆ ಬೆಳೆದಿದ್ದ ಜಮೀನಿಗೆ ಕಾಡು ಹಂದಿಗಳು ನುಗ್ಗಿ ಮೆಕ್ಕಜೋಳ ಹಾಳು ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈತ ದಾಸಪ್ಪರ ರಾಮಪ್ಪ ತನ್ನ ಒಂದು ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬೆಳೆಯನ್ನು ಕಾಡು ಹಂದಿಗಳು ರಾತ್ರಿ ದಾಳಿ ನಡೆಸಿ, ನಾಶ ಮಾಡಿವೆ.

ಕಾಡುಹಂದಿ ದಾಳಿಯಿಂದ 60 ಸಾವಿರಕ್ಕೂ ಹೆಚ್ಚು ಮೌಲ್ಯದ ಮೆಕ್ಕೆಜೋಳ ಬೆಳೆ ನಾಶವಾಗಿದೆ. ಬೆಳೆ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಬೇಕೆಂದು ರೈತ ದಾಸಪ್ಪರ ರಾಮಪ್ಪ ಮನವಿ ಮಾಡಿದ್ದಾರೆ.

Advertisements

ಕಾಡುಹಂದಿ ಸೇರಿದಂತೆ ಕಾಡುಪ್ರಾಣಿಗಳ ದಾಳಿಯಿಂದ ರೈತರ ಬೆಳೆಗಳು ಹಾಳಾಗದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಸೇವಾ ನಿವೃತ್ತಿ: ಮಾಹಿತಿ ಕೇಂದ್ರದ ಉಪನಿರ್ದೇಶಕಿ ಡಾ. ಡಿ ಮೀನಾಕ್ಷಿಗೆ ಬೀಳ್ಕೊಡುಗೆ

ಮಾಹಿತಿ‌ ಕೇಂದ್ರದ ಉಪನಿರ್ದೇಶಕಿ ಡಾ. ಡಿ ಮೀನಾಕ್ಷಿಯವರು ಸುಮಾರು 30 ವರ್ಷಗಳ...

ಬಳ್ಳಾರಿ | ಹಾಲು ಉತ್ಪಾದಕರ ಸಂಘ ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ ಅವಿರೋಧ ಆಯ್ಕೆ

ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಗೂ ರಾಯಚೂರು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ...

ಮೈಸೂರು | ಅಣ್ಣಾವ್ರ ಅಭಿನಯದಲ್ಲಿ ಇತಿಹಾಸ ಪುರುಷರ ಕಾಣುವಂತಾಯಿತು; ನಟ ಮಂಡ್ಯ ರಮೇಶ್

ಮೈಸೂರಿನ, ಹೆಬ್ಬಾಳ ಹೊರ ವರ್ತುಲದಲ್ಲಿರುವ ಶೇಷಾದ್ರಿಪುರಂ ಕಾಲೇಜು ಸಭಾಂಗಣದಲ್ಲಿ ನಾಡೋಜ ಡಾ....

Download Eedina App Android / iOS

X