ಗದಗ | ಯೂರಿಯಾ ಗೊಬ್ಬರಕ್ಕಾಗಿ ರಾಷ್ಟೀಯ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ

Date:

Advertisements

ಬಂಡಾಯದ ನಾಡು ನರಗುಂದದಲ್ಲಿ ತಾಲ್ಲೂಕು, ತಾಲ್ಲೂಕಿನ ರೈತರು ಯೂರಿಯಾ ಗೋಬರಕ್ಕಾಗಿ ರಾಷ್ಟಿಯ ಹೆದ್ದಾರಿ ಬಂದ್ ಮಾಡಿ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯಲ್ಲಿ ನರಗುಂದ ಪಟ್ಟಣದಲ್ಲಿ ರೈತರು ಯೂರಿಯಾ ಗೊಬ್ಬರವನ್ನು ಸಮರ್ಪಕವಾಗಿ ಒದಗಿಸುವಂತೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಸಾಮಾಜಿಕ ಹೋರಾಟಗಾರ ದತ್ತಾತ್ರೇಯ ಜೋಗನ್ನವರ ಮಾತನಾಡಿ, ತಾಲ್ಲೂಕಿನ ರೈತರು ನಿರಂತರವಾಗಿ ಕಳೆದ 15-20 ದಿನಗಳಿದ ಮಳೆಯಲ್ಲಿಯೇ ಯೂರಿಯಾ ಗೊಬ್ಬರಕ್ಕಾಗಿ ಸೊಸೈಟಿ ಮತ್ತು ಅಗ್ರೋಗಳ ಮುಂದೆ ದಿನಪತ್ರಿ ನಿತ್ತು ಬೇಸತ್ತು ಹೋಗಿದ್ದಾರೆ. ಸಣ್ಣಹಿಡುವಳಿ ದಾರರಿಗೆ ಬೇಕಾದ ಯೂರಿಯಾ ಗೊಬ್ಬರ ಕೊಡದೆ ರೈತರಿಗೆ ಅನ್ಯಾಯ ಮಾಡುತಿದ್ದಾರೆ. ಇದನ್ನು ಆದಷ್ಟು ಬೇಗ ಸರಿಪಡಿಸಿ ರೈತರಿಗೆ ಬೆಳೆ ಬೆಳೆಯಲು ಮತ್ತು ಜೀವನ ಕಟ್ಟಿಕೊಳ್ಳಲು ಸಹಾಯ ಮಾಡಬೇಕು” ಎಂದು ಅಧಿಕಾರಿಗಳಿಗೆ ಒತ್ತಾಯಿಸಿದರು.

Advertisements
IMG 20250802 WA0048

ಯುವ ರೈತ ಹೊರಟಗಾರ ನವೀನ ಕುಮಾರ್ ಮಾತನಾಡಿ, ರೈತರಿಗೆ ನೀಡಬೇಕದಾ ಗೊಬ್ಬರವನ್ನು ಕೂಡಲೇ ನೀಡಬೇಕು. ಜೊತೆಗೆ ಯಾರು ಅರ್ಹ ರೈತರು ಇರುವರೋ ಅವರಿಗೆ ನೀಡಬೇಕು ಇಲ್ಲವಾದಲ್ಲಿ ಮುಂದಿನ ದಿನಮಾನಗಳಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕಳಪೆ ಬೀಜ-ನಕಲಿ ಗೊಬ್ಬರದ ಹಾವಳಿ; ರೈತರ ನೆರವಿಗೆ ನಿಲ್ಲದ ಇಲಾಖೆ

ಈ ಸಂದರ್ಭದಲ್ಲಿ ಗುರುನಾಥ ಕೆಂಗಾರಕರ, ಇಸಾಮಾಯಿಲ್ ಜಮಾದಾರ್, ಜ್ಞಾನೇಶ್  ಮುನೆನಕೊಪ್ಪ, ಶಂಕ್ರಪ್ಪ ಅಪ್ಪೋಜಿ, ಬಸುರಾಜ್ ಐನಾಪುರ್, ಕಸ್ತೂರಿಬಾಯಿ ಐನಾಪುರ, ಮಲ್ಲವ್ವ ತೆಗಿನಮನಿ, ಸಹದೇವ ಮಾದರ, ಶಿವಾನಂದ ಪೂಜಾರ ಇನ್ನೂ ಅನೇಕ ರೈತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X