ಬೆಳಗಾವಿ : ಸಂಧಾನ ಸಭೆಯಲ್ಲಿ ವ್ಯಕ್ತಿ ಹತ್ಯೆ

Date:

Advertisements

ಬೆಳಗಾವಿ ಜಿಲ್ಲೆಯ ಖಾನಾಪುರದ ಗಾಂಧೀನಗರ ಮಾರುತಿ ದೇವಸ್ಥಾನದಲ್ಲಿ ಭಾನುವಾರ ಸಂಜೆ ನಡೆದ ಸಂಧಾನ ಸಭೆಯಲ್ಲಿ ಹಲಕರ್ಣಿ ಗ್ರಾಮದ ಸುರೇಶ ಭೀಮಪ್ಪ ಬಂಡಿವಡ್ಡರ (36) ಅವರನ್ನು ಹತ್ಯೆ ಮಾಡಲಾಗಿದೆ.

ಹಳೆಯ ವೈಷಮ್ಯ ಬಗೆಹರಿಸಲು ನಡೆದ ಸಭೆಯಲ್ಲಿ ಗಾಂಧೀನಗರದ ಯಲ್ಲಪ್ಪ ಬಂಡಿವಡ್ಡರ (62) ಚಾಕುವಿನಿಂದ ಸುರೇಶ ಅವರ ಹೊಟ್ಟೆಗೆ ಇರಿದು ಗಂಭೀರವಾಗಿ ಗಾಯಗೊಳಿಸಿದರು. ಆಸ್ಪತ್ರೆಗೆ ಸಾಗಿಸುವಾಗ ಸುರೇಶ ಮೃತಪಟ್ಟರು.

ಜಗಳ ಬಿಡಿಸಲು ಯತ್ನಿಸಿದ ಸಾಗರ ಅಷ್ಟೇಕರ ಅವರಿಗೂ ಗಾಯಗಳಾಗಿವೆ. ಹತ್ಯೆಯ ಬಳಿಕ ಯಲ್ಲಪ್ಪ ಸ್ವಯಂ ಪೊಲೀಸ್ ಠಾಣೆಗೆ ಹಾಜರಾಗಿದ್ದು, ಅವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಖಾನಾಪುರ ಠಾಣೆಯಲ್ಲಿ ದಾಖಲಾಗಿದೆ.

Advertisements
ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬೆಳಗಾವಿ : ಜಿಲ್ಲೆಯಲ್ಲಿ ಮೋಡ ಕವಿದ ಹವಾಮಾನ – ಅಲ್ಪ ಮಳೆಯ ಸಾಧ್ಯತೆ

ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನ 20 ರಿಂದ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ...

ಬೆಳಗಾವಿ : ಲಕ್ಷ್ಮಣ ಸವದಿಯಿಂದ ನನ್ನ ಮೇಲೆ ಕೆಸ್ ನಾನು ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸುವೆ : ಮಹೇಶ ಕುಮಠಳ್ಳಿ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗದಲ್ಲಿ ನಿರ್ದೇಶಕ ಹುದ್ದೆಗೆ ಸಂಬಂಧಿಸಿದ ಪ್ರಕರಣ ರದ್ದಾದರೆ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

Download Eedina App Android / iOS

X