ಚಾಮರಾಜನಗರ | ವಿಷಕಾರಿ ಹಣ್ಣು ಸೇವನೆ; ಮಹಿಳೆ ಸೇರಿ ಹನ್ನೆರೆಡು ಮಕ್ಕಳು ಅಸ್ವಸ್ಥ

Date:

Advertisements

ಚಾಮರಾಜನಗರ ಜಿಲ್ಲೆ, ಯಳಂದೂರು ತಾಲ್ಲೂಕಿನ ಯರಿಯೂರು ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕಾರ್ಮಿಕರ ಮಕ್ಕಳು ವಿಷಕಾರಿ ಮರಳೆಕಾಯಿ ತಿಂದು ಓರ್ವ ಮಹಿಳೆ ಸೇರಿದಂತೆ, ಹನ್ನೆರೆಡು ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಬ್ಬು ಕಟಾವಿಗೆ ಮಹಾರಾಷ್ಟ್ರ ಮೂಲದಿಂದ ಬಂದಿರುವ ಕೂಲಿ ಕಾರ್ಮಿಕರ ಕುಟುಂಬಗಳು ಯರಿಯೂರು ಗ್ರಾಮದಲ್ಲಿ ನೆಲೆಸಿದ್ದಾರೆ. ಸದರಿ ಗ್ರಾಮದ ರಸ್ತೆ ಬದಿಯಲ್ಲಿ ಬಿಟ್ಟಿದ್ದ ಮರಳೆ ಕಾಯಿಯನ್ನು ಹಣ್ಣೆಂದು ಭಾವಿಸಿ ತಿಂದಿದ್ದಾರೆ. ವಾಂತಿ ಮಾಡಿಕೊಳ್ಳುವುದನ್ನು ಕಂಡ ಪೋಷಕರು ಕೂಡಲೇ ಯಳಂದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ
ಕೊಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?ಮೈಸೂರು | ಹೊಯ್ಸಳ ಶಿಲ್ಪಗಳ ನೃತ್ಯ – ನಾದದ ಪ್ರತಿಬಿಂಬ; ವಿಶೇಷ ಉಪನ್ಯಾಸ

ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಲ್ಲಾ ಮಕ್ಕಳು, ಮಹಿಳೆ ಪ್ರಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X