ರಾಯಚೂರು | ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಒತ್ತಾಯ; ಶಾಸಕರ ಕಚೇರಿ ಮುಂದೆ ಎಸ್ಎಫ್‌ಐ ಪ್ರತಿಭಟನೆ

Date:

Advertisements
  • ಮಸ್ಕಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಒತ್ತಾಯಿಸಿ
  • ಮಸ್ಕಿ ಶಾಸಕರ ಕಚೇರಿ ಮುಂದೆ ಎಸ್ಎಫ್ಐ ವಿಧ್ಯಾರ್ಥಿಗಳಿಂದ ಪ್ರತಿಭಟನೆ

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಎಸ್‌ಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಾಸಕರ ಸಹೋದರ ಆರ್ ಸಿದ್ದನಗೌಡ ತುರ್ವಿಹಾಳ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಮಸ್ಕಿ ಪಟ್ಟಣಕ್ಕೆ ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಬರುತ್ತಾರೆ. ಇವರೆಲ್ಲರಿಗೂ ಹೆಚ್ಚಿನ ಹಣ ಕೊಟ್ಟು ಹೋಟೆಲ್‌ನಲ್ಲಿ ಉಪಾಹಾರ ಸೇವಿಸುವುದು ಕಷ್ಟವಾಗುತ್ತಿದೆ. ಇಂದಿರಾ ಕ್ಯಾಂಟೀನ್ ಆರಂಭಿಸಿದರೆ ಬಡ ಕೂಲಿಕಾರ್ಮಿಕರು, ಶಾಲಾ -ಕಾಲೇಜು ವಿದ್ಯಾರ್ಥಿಗಳು ಕಡಿಮೆ ದರದಲ್ಲಿ ಊಟ ಸೇವಿಸಲು ಅನುಕೂಲವಾಗುತ್ತದೆ. ಕೂಡಲೇ ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರಿ ಕ್ಯಾಂಟೀನ್‌ ಆರಂಭಿಸಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಾಲ್ಮೀಕಿ ನಾಯಕ ಮಹಾಸಭಾದ ಯುವ ಘಟಕ ಹಾಗೂ ಎಸ್‌ಎಫ್ಐ ಸಂಘಟನೆಯ ಕಾರ್ಯಕರ್ತರಾದ ಶರಣು ನಾಯಕ, ಬಸವರಾಜ ಕೋಳಬಾಳ, ಬಸವಂತ ಕಡಬೂರು, ವೆಂಕಟೇಶ, ಮಲ್ಲಿಕಾರ್ಜುನ ಹಾಗೂ ದೇವಪ್ಪ ಕಾಟಗಲ್‌ ಸೇರಿದಂತೆ ಇತರರಿದ್ದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X