ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷ, ಸದಸ್ಯರ ನೇಮಕ

Date:

Advertisements

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕ ಮಾಡಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಆದೇಶ 2013 ಅಧ್ಯಾಯ (II) ರ ಸೆಕ್ಷನ್‌ 3ಬಿ(2) ಅನ್ವಯ ಜೀವರ್ಗಿ ವಿಧಾನಸಭಾ ಕ್ಷೇತ್ರದ ಸದಸ್ಯ ಅಜಯ್‌ ಸಿಂಗ್‌ ಅವರನ್ನು ಒಂದು ವರ್ಷದ ಅವಧಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ನೇಮಿಸಲಾಗಿದೆ.

ಹಾಗೆಯೇ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಒಂದು ವರ್ಷದ ಅವಧಿಗೆ 10 ನೂತನ ಸದಸ್ಯರನ್ನು ನೇಮಿಸಲಾಗಿದೆ.

Advertisements

ನೇಮಕವಾದ ಸದಸ್ಯರು

ಸೈಯದ್‌ ನಾಜೀರ್ ಹುಸೇನ್, ರಾಜ್ಯಸಭಾ ಸದಸ್ಯರು
ಅರವಿಂದ ಅರಳಿ ಯಲಕನೂರು, ವಿಧಾನ ಪರಿಷತ್‌ ಸದಸ್ಯರು, ಬೀದರ್
ತಿಪ್ಪಣ್ಣಪ್ಪ ಕಾಮಕನೂರು, ವಿಧಾನ ಪರಿಷತ್ ಸದಸ್ಯರು, ಕಲಬುರ್ಗಿ
ಬಿ.ಆರ್.ಪಾಟೀಲ್, ವಿಧಾನಸಭಾ ಸದಸ್ಯರು ಆಳಂದ ವಿಧಾನಸಭಾ ಕ್ಷೇತ್ರ
ರಾಜಾ ವೆಂಕಟಪ್ಪ ನಾಯ್ಕ್, ವಿಧಾನಸಭಾ ಸದಸ್ಯರು, ಯಾದಗಿರಿ ವಿಧಾನಸಭಾ ಕ್ಷೇತ್ರ
ಹಂಪನಗೌಡ ಬಾದರ್ಲಿ, ವಿಧಾನಸಭಾ ಸದಸ್ಯರು, ಸಿಂಧನೂರು ವಿಧಾನಸಭಾ ಕ್ಷೇತ್ರ
ಬಸವರಾಜ ರಾಯರೆಡ್ಡಿ, ವಿಧಾನಸಭಾ ಸದಸ್ಯರು, ಯಲಬುರ್ಗಾ ವಿಧಾನಸಭಾ ಕ್ಷೇತ್ರ
ರಾಘವೇಂದ್ರ ಇಟ್ನಾಳ್, ವಿಧಾನಸಭಾ ಸದಸ್ಯರು, ಕೊಪ್ಪಳ ವಿಧಾನಸಭಾ ಕ್ಷೇತ್ರ
ತುಕಾರಾಮ್, ವಿಧಾನಸಭಾ ಸದಸ್ಯರು, ಸಂಡೂರು ವಿಧಾನಸಭಾ ಕ್ಷೇತ್ರ
ಹೆಚ್.ಆರ್.ಗವಿಯಪ್ಪ, ವಿಧಾನಸಭಾ ಸದಸ್ಯರು, ವಿಜಯನಗರ ವಿಧಾನ ಸಭಾ ಕ್ಷೇತ್ರ

ಕಲ್ಯಾಣ ಕರ್ನಾಟಕ
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X