ಯಾದಗಿರಿ | ಸತತ ಮಳೆಯಿದಾಗಿ ಸಂಪೂರ್ಣ ಮುಳುಗಡೆಯಾದ ಹೆಬ್ಬಾಳ ಕೆ ಗ್ರಾಮದ ಸೇತುವೆ

Date:

Advertisements

ಯಾದಗಿರಿ ಜಿಲ್ಲೆಯಲ್ಲಿ ಸತತವಾಗಿ ಮೂರು ದಿನಗಳ ಕಾಲ ಸುರಿಯುತ್ತಿರುವ ಮಳೆಯಿಂದಾಗಿ ನದಿ, ಹಳ್ಳ, ಕೆನಾಲ್ ಮೈದುಂಬಿ ಹರಿಯುತ್ತಿದ್ದು, ಹೆಬ್ಬಾಳ ಕೆ ಗ್ರಾಮದ ಸೇತುವೆ ಸಂಪೂರ್ಣ ನೀರಲ್ಲಿ ಮುಳುಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಹೆಬ್ಬಾಳ ಕೆ ಗ್ರಾಮದಲ್ಲಿ ಸೇತುವೆ ಎತ್ತರ ಕಡಿಮೆ ಇರುವುದರಿಂದ ಸತತವಾಗಿ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನದಿ ತುಂಬಿ ಹರಿಯುತ್ತಿದೆ. ಸುತ್ತಮುತ್ತ ಎಂಟು (8) ಗ್ರಾಮಗಳಿಗೆ ಈ ಸೇತುವೆ ಮಾರ್ಗವಾಗಿ ಹೋಗಬೇಕು. ಗ್ರಾಮಗಳಿಗೆ ತೆರಳಲು ವಾಹನ ಸವಾರರಿಗೆ ಹಾಗೂ ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿರುವುದು ತಿಳಿದುಬಂದಿದೆ.

WhatsApp Image 2025 08 09 at 6.10.04 PM 1

ಸುರಪುರ ಕ್ಷೇತ್ರದ ಶಾಸಕರಾದ ರಾಜಾ ವೇಣುಗೋಪಾಲ್ ನಾಯಕ ಹೆಬ್ಬಾಳ ಕೆ ಗ್ರಾಮದ ಸೇತುವೆ (ಬ್ರಿಡ್ಜ್) ಎತ್ತರಕ್ಕೇರಿಸಿ ಜನರಿಗೆ ಸಂಚಾರ ಮಾಡಲು ಅನುಕೂಲ ಮಾಡಿಕೊಡಬೇಕೆಂದು ಜನರಿಗೆ ಅನುಕೂಲ ಮಾಡಿಕೊಂಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ.

Advertisements

ಇದನ್ನು ಓದಿದ್ದೀರಾ? ಕೋಲಾರ | ಬದುಕು, ಕನಸುಗಳನ್ನು ಅಡವಿಟ್ಟು ಗೆಲ್ಲುವ ಸಂಕಲ್ಪದಿಂದ ಅಧ್ಯಯನ ಮಾಡಿ: ಜಿಲ್ಲಾಧಿಕಾರಿ ಎಂ.ಆರ್.ರವಿ

ಆದಷ್ಟು ಶೀಘ್ರವಾಗಿ ನಮ್ಮ ಗ್ರಾಮಕ್ಕೆ ಬಂದು ಸಮಸ್ಯೆಯನ್ನು ಮನಗಂಡು ಪರಿಶೀಲಿಸಿ ಸೇತುವೆ ಎತ್ತರಕ್ಕೆ ನಿರ್ಮಾಣ ಮಾಡಿಕೊಡಲು ಕಾಮಗಾರಿ ನಡೆಸಿ ನಮ್ಮಗೆ ಅನುಕೂಲ ಮಾಡಿಕೊಡಬೇಕೆಂದು ಮಾಧ್ಯಮದ ಮೂಲಕ ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.

ವರದಿ: ಸಿಟಿಜನ್ ಜರ್ನಲಿಸ್ಟ್ ಪರಶುರಾಮ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

Download Eedina App Android / iOS

X