ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ

Date:

Advertisements

ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರೆಗಿನ 19.50 ಕಿ.ಮೀ. ವಿಸ್ತಾರದ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಇಂದು(ಆಗಸ್ಟ್ 10ರಂದು) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ನಮ್ಮ ಮೆಟ್ರೊ ಹಳದಿ ಮಾರ್ಗ 5,056.99 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು 16 ನಿಲ್ದಾಣಗಳನ್ನು ಒಳಗೊಂಡಿವೆ.

ಇದನ್ನು ಓದಿದ್ದೀರಾ? ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನಾ ಕಾರ್ಯಕ್ರಮ: ಪತ್ರಕರ್ತರಿಗಿಲ್ಲ ವರದಿ ಮಾಡುವ ಅವಕಾಶ!

Advertisements

ಹಳದಿ ಮಾರ್ಗವು ಬೊಮ್ಮಸಂದ್ರ, ಹೆಬ್ಬಗೋಡಿ, ಹುಸ್ಕೂರು ರಸ್ತೆ, ಇನ್ಫೊಸಿಸ್ ಫೌಂಡೇಷನ್ (ಕೋನಪ್ಪನ ಅಗ್ರಹಾರ), ಎಲೆಕ್ಟ್ರಾನಿಕ್ ಸಿಟಿ, ಬೆರಟೇನ ಅಗ್ರಹಾರ, ಹೊಸ ರಸ್ತೆ, ಸಿಂಗಸಂದ್ರ, ಕೂಡ್ಲು ಗೇಟ್, ಹೊಂಗಸಂದ್ರ, ಬೊಮ್ಮನಹಳ್ಳಿ, ಸೆಂಟ್ರಲ್ ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜಯದೇವ ಆಸ್ಪತ್ರೆ, ರಾಗಿಗುಡ್ಡ, ಆರ್.ವಿ. ರಸ್ತೆ ನಿಲ್ದಾಣಗಳನ್ನು ಹೊಂದಿದೆ.

ಇನ್ನು ಇದೇ ಸಂದರ್ಭದಲ್ಲಿ ಬೆಳಗಾವಿ-ಬೆಂಗಳೂರು ಸೇರಿದಂತೆ ಮೂರು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಬೆಳಗಾವಿ-ಬೆಂಗಳೂರು ನಾಳೆಯಿಂದ ಜನರ ಸಂಚಾರಕ್ಕೆ ಲಭ್ಯವಾಗಲಿದೆ. ರೈಲು ಸಂಖ್ಯೆ 26751/26752.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X