ಉಡುಪಿ | ನಾಳೆ (ಆ – 12) ಜಿಲ್ಲಾ ಮಟ್ಟದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Date:

Advertisements

ಮುಖ್ಯಮಂತ್ರಿಗಳು ಘೋಷಿಸಿದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ರೂ.10000 ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಮತ್ತು ಇದೇ ಬಜೆಟ್‌ ನಲ್ಲಿ ರೂ.1000 ಹೆಚ್ಚಳ ಮಾಡುವ ಆದೇಶವನ್ನು ಕೂಡಲೇ ನೀಡಲು ಮತ್ತು ಜನಸಂಖ್ಯೆ, ಮೌಲ್ಯಮಾಪನದ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ಕೈಬಿಡುವ ಆತಂಕ ಸೃಷ್ಟಿಸಿರುವುದರ ವಿರುದ್ಧ ಎಐಯುಟಿಯುಸಿಗೆ ಸಂಯೋಜಿತವಾದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಜಿಲ್ಲಾ ಸಮಿತಿಯಿಂದ ‘ಜಿಲ್ಲಾ ಮಟ್ಟದ ಆತಾ ಕಾರ್ಯಕರ್ತೆಯರ ಪ್ರತಿಭಟನೆ ಯನ್ನು ನಾಳೆ ಆಗಸ್ಟ್ 12 ರಂದು ಬೆಳಗ್ಗೆ 11 ಗಂಟೆಗೆ ಮಣಿಪಾಲದಲ್ಲಿರುವ ರಜತಾದ್ರಿಯ ಮುಂಬಾಗದಲ್ಲಿ ನಡೆಯಲಿದೆ ಎಂದು ಸಂಘರ್ಷ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X