ಬೆಳಗಾವಿ : ಸವದತ್ತಿ ಯಲ್ಲಮ್ಮನ ಗುಡ್ಡದ ದೇವಸ್ಥಾನಕ್ಕೆ ನುಗ್ಗಿದ ನೀರು ಒದ್ದೆಯಾದ ಹುಂಡಿಯಲ್ಲಿದ್ದ ಹಣ

Date:

Advertisements

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದ ದೇವಸ್ಥಾನದ ಆವರಣಕ್ಕೆ ಇತ್ತೀಚಿನ ಮಳೆಯಿಂದ ನೀರು ನುಗ್ಗಿ, ಹುಂಡಿಯಲ್ಲಿದ್ದ ಕಾಣಿಕೆ ಹಣ ಸಂಪೂರ್ಣವಾಗಿ ಒದ್ದೆಯಾದ ಘಟನೆ ನಡೆದಿದೆ.

ಮಂಗಳವಾರ, ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು, ಬೈಲಹೊಂಗಲ ಉಪವಿಭಾಗಾಧಿಕಾರಿ ಕಚೇರಿ ಸಿಬ್ಬಂದಿ, ಸವದತ್ತಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಹಾಗೂ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಮ್ಮುಖದಲ್ಲಿ ಹುಂಡಿ ಒಡೆದು, ನೋಟುಗಳನ್ನು ದೇವಸ್ಥಾನದ ಪ್ರಾಂಗಣದಲ್ಲಿ ಹರಡಿ ಒಣಗಿಸಲಾಯಿತು.

ನೋಟುಗಳೆಲ್ಲವೂ ಕುಂಕುಮ ಮತ್ತು ಭಂಡಾರಮಯವಾಗಿವೆ, ಸಿಬ್ಬಂದಿ ಅವುಗಳನ್ನು ಎಚ್ಚರಿಕೆಯಿಂದ ಬೇರ್ಪಡಿಸಿ ಒಣಗಿಸುವ ಕಾರ್ಯ ನಡೆಸಿದರು.

Advertisements
ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ : ನಾಳೆ ಶಾಲಾ ಕಾಲೇಜು ರಜೆ

ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಕಾರಣ ನಾಳೆ ಮಂಗಳವಾರ ರಜೆ...

Download Eedina App Android / iOS

X