ಹಾಸನ | ಸಾಲುಮರದ ತಿಮ್ಮಕ್ಕ ನೆಟ್ಟಿದ್ದ ಗಿಡಗಳ ನಾಶ: ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಉಮೇಶ್ ಆಗ್ರಹ

Date:

Advertisements

ಹಾಸನ ಜಿಲ್ಲೆಯ ಬೇಲೂರು ನಗರದ ತಹಶೀಲ್ದಾರ್ ಕಚೇರಿ ಹಿಂಬಾಗ ಹಲವು ವರ್ಷಗಳ ಹಿಂದೆ ಪರಿಸರ ರಾಯಭಾರಿ ಸಾಲುಮರದ ತಿಮ್ಮಕ್ಕ ನೆಟ್ಟಿದ್ದ ಗಿಡಗಳನ್ನು ದ್ವಂಸ ಮಾಡಲಾಗಿದೆ ಎಂದು ಸಾಲುಮರದ ತಿಮ್ಮಕ್ಕ ಫೌಂಡೇನ್ ಅಧ್ಯಕ್ಷ ಉಮೇಶ್ ಆರೋಪಿಸಿದ್ದಾರೆ.

ಸಾಲುಮರದ ತಿಮ್ಮಕ್ಕ ಪುತ್ರ ಉಮೇಶ್ ಸ್ಥಳಕ್ಕೆ ಭೇಟಿ ನೀಡಿ, “ಚೆನ್ನಾಗಿ ಬೆಳೆದಿದ್ದ ಗಿಡಗಳನ್ನು ವಿನಾಕಾರಣ ನಾಶ ಮಾಡಲಾಗಿದೆ. ಅಧಿಕಾರಿಗಳನ್ನು ಕೇಳಿದರೆ ಉಡಾಫೆ ಉತ್ತರ ನೀಡುತ್ತಿದ್ದಾರೆ. ಆವರಣ ಸ್ವಚ್ಛತೆ ಹೆಸರಿನಲ್ಲಿ ಗಿಡ ಮರಗಳ ನಾಶವಾಗಿದೆ” ಎಂದು ಕಿಡಿಕಾರಿದರು.

ತಿಮ್ಮಕ್ಕ ಫೌಂಡೇಷನ್‌ ಅಧ್ಯಕ್ಷ ಉಮೇಶ್

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ಆಸ್ಪತ್ರೆಯ ಆಡಳಿತ ಅಧಿಕಾರಿಗೆ ಬೋವಿ ಸಮಾಜದಿಂದ ಸನ್ಮಾನ

Advertisements

“ಗಿಡಮರ ನಾಶಮಾಡಿರುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X