ಚಿಕ್ಕಮಗಳೂರು l ಮರ ಬಿದ್ದು ವ್ಯಕ್ತಿ ಸಾವು

Date:

Advertisements

ಮರ ಕಡಿಯುವಾಗ ವ್ಯಕ್ತಿ ಮೇಲೆ ಮರ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಗೋಣಿಬೀಡು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಮೃತ ವ್ಯಕ್ತಿ ಪ್ರಕಾಶ್ (45), ಕೃಷ್ಣಾಪುರ ಗ್ರಾಮದ ನಿವಾಸಿ ಎನ್ನಲಾಗಿದೆ. ಮರ ಕೆಲಸ ಮಾಡುತ್ತಿದ್ದ ಪ್ರಕಾಶ್, ಬೆಳಿಗ್ಗೆ ಸಹೋದ್ಯೋಗಿಗಳೊಂದಿಗೆ ಸುಮಾರು 70-80 ಅಡಿ ಎತ್ತರದ ಸಿಲ್ವರ್ ಮರವನ್ನು ಕಡಿಯುವ ಕೆಲಸದಲ್ಲಿ ತೊಡಗಿದ್ದರು. ಮರ ನೆಲಕ್ಕೆ ಉರುಳುವ ಸಮಯದಲ್ಲಿ ಕಾರ್ಮಿಕರು ಎಲ್ಲರೂ ಓಡಿ ಹೋಗಿದ್ದಾರೆ. ಆದರೆ, ಪ್ರಕಾಶ್ ಓಡುವಾಗ ಕಾಲು ಜಾರಿ ನೆಲಕ್ಕೆ ಬಿದ್ದ ಕಾರಣ ಮರ ಬಿದ್ದ ರಭಸಕ್ಕೆ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಪೊಲೀಸ್ ದೌರ್ಜನ್ಯಕ್ಕೆ ಬಲಿಯಾದ ದಲಿತ ಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಿ:  ಕರ್ನಾಟಕ ಜನಶಕ್ತಿಯಿಂದ ಕಳಸ ಚಲೋ ಎಚ್ಚರಿಕೆ

Advertisements

ಈ ಕುರಿತು ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X