ಚಿಕ್ಕಮಗಳೂರು l ಸೌಹಾರ್ದ ಜನ ಸ್ವಾತಂತ್ರೋತ್ಸವ: ಎದ್ದೇಳು ಕರ್ನಾಟಕದಿಂದ ಧ್ವಜಾರೋಹಣ 

Date:

Advertisements

79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎನ್ನುವ ಸಲುವಾಗಿ ಎಲ್ಲಾ ಸಮುದಾಯದವರು ಸೇರಿ ಹಬ್ಬವಾಗಿ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಹಲವಾರು ಸಂಘ ಸಂಸ್ಥೆಯವರು ಭಾಗವಹಿಸಿ ಚಿಕ್ಕಮಗಳೂರು ನಗರದ ಎದ್ದೇಳು ಕರ್ನಾಟಕ ಕಚೇರಿಯಲ್ಲಿ ನೆರವೇರಿಸಲಾಯಿತು.

ಜನ ಚಳುವಳಿ ಸ್ವಾತಂತ್ರ್ಯ ಚಳುವಳಿ ರೂಪುಗೊಂಡು ಹಲವಾರು ಮಹನೀಯರ ಶ್ರಮದಿಂದ ಸ್ವಾತಂತ್ರ್ಯ ದೊರಕಿದೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಸಾಧನೆ ಮುಂದಿನ ಪೀಳಿಗೆಗೆ ತಿಳಿಯಬೇಕು ಅರ್ಥ ಮಾಡಿಸಬೇಕಾಗಿದೆ. ಯಾವುದೇ ಒಂದು ಜಾಗಕ್ಕೆ ಮಾತ್ರವಲ್ಲದೆ ಮನೆ ಮನೆಗೆ ಸೀಮಿತವಾಗಿ ಸ್ವಾತಂತ್ರ್ಯ ದಿನವನ್ನು ನಾವೆಲ್ಲರೂ ಆಚರಿಸಬೇಕು ಎಂದು ಎದ್ದೇಳು ಕರ್ನಾಟಕ ಮುಖಂಡರಾದ ಗೌಸ್ ಮೋಹದ್ದೀನ್ ತಿಳಿಸಿದರು.

ಭಾರತ ದೇಶದಲ್ಲಿ ಸ್ವಾತಂತ್ರ್ಯ ದಿನವನ್ನು ವಿಜೃಂಭಣೆಯಿಂದ ಆಚರಿಸುತ್ತೇವೆ. ಹಾಗೆಯೇ, ನಮ್ಮ ಕರ್ನಾಟಕದಲ್ಲಿ ಮನೆ ಮನೆಗಳಲ್ಲಿ ಈ ದಿನವನ್ನು ಆಚರಿಸುತ್ತೇವೆ. ಸಾಮಾಜಿಕವಾಗಿ ಹೋರಾಟವನ್ನು ಮಾಡಿ ನಮಗೆ ಸ್ವಾತಂತ್ರ್ಯ ತಂದು ಕೊಟ್ಟಿರುವ ಮಹನೀಯರು ಹಾಗೂ ನಮಗೆ ಸ್ವಾತಂತ್ರ್ಯ ಬರುವುದಕ್ಕೆ ಅದೆಷ್ಟೋ ಜನ ಪ್ರಾಣವನ್ನು ತೆತ್ತಿದ್ದಾರೆ ಅವರಿಗೆ ಸ್ಮರಿಸೋಣ ಎಂದು ಕಾರ್ಯಕ್ರಮದಲ್ಲಿ ಗೌಸ್ ಮುನೀರ್ ತಿಳಿಸಿದರು.

Advertisements

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l 79ನೇ ಸ್ವಾತಂತ್ರ್ಯ ದಿನಾಚರಣೆ: ಧ್ವಜಾರೋಹಣ ನೆರವೇರಿಸಿದ ಸಚಿವ ಕೆ.ಜೆ ಜಾರ್ಜ್

ಈ ವೇಳೆ ಕರ್ನಾಟಕ ಜನಶಕ್ತಿ, ಶ್ರಮಿಕ ಶಕ್ತಿ, ಎದ್ದೇಳು ಕರ್ನಾಟಕ, ದಸಂಸ ಸಂಘಟನೆ ಹಾಗೂ ಇನ್ನಿತರರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X