ಶಿವಮೊಗ್ಗ | ಸಾಮಾಜಿಕ ಕಾರ್ಯಕರ್ತರ ವೇದಿಕೆಯಿಂದ ಜಿಲ್ಲಾ ಘಟಕದ ಕಚೇರಿ ಉದ್ಘಾಟನೆ

Date:

Advertisements

ಶಿವಮೊಗ್ಗ, ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ(ರಿ) ವತಿಯಿಂದ ಶಿವಮೊಗ್ಗ ಜಿಲ್ಲಾ ಘಟಕದ ಕಛೇರಿಯ ಉದ್ಘಾಟನಾ ಸಮಾರಂಭವನ್ನು ನೆನ್ನೆ ದಿವಸ ದಿ.19-08-2025 ರ ಮಂಗಳವಾರ ಬೆಳಗ್ಗೆ 10:00 ಗಂಟೆಗೆ ಏರ್ಪಡಿಸಲಾಗಿತ್ತು.

ರಾಜ್ಯ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಹಾಗೂ ಹೆಚ್.ಜಿ ರಮೇಶ್ ಕುಣಿಗಲ್ ರವರು ಮತ್ತು ರಾಜ್ಯಾಧ್ಯಕ್ಷರಾದ ಓಂಕಾರಪ್ಪ.ಎಂ ಉದ್ಘಾಟಿಸಿದರು.

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಸಂಸ್ಥಾಪಕ ಅಧ್ಯಕ್ಷರಾದ ರಮೇಶ್ ಮಾತನಾಡಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಎಂಬ ಸಂಘಟನೆಯು ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದೆ ಎಂದರು.

Advertisements

ಇನ್ನು ಮುಂದೆ ಶಿವಮೊಗ್ಗ ಜಿಲ್ಲೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಲು ಸಂಘಟನೆ ಸಜ್ಜಾಗಿದೆ, ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಭ್ರಷ್ಟಾಚಾರದಿoದ ಕೂಡಿದ ಅಧಿಕಾರಿಗಳಿಗೆ ಸಿಂಹ ಸ್ವಪ್ನವಾಗಲಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಜಿಲ್ಲಾ ಗೌರವಾಧ್ಯಕ್ಷರಾದ ಈರಪ್ಪ ವಹಿಸಿದರು. ಮುಖ್ಯ ಅತಿಥಿಗಳಾಗಿ ರಾಜ್ಯ ಉಪಾಧ್ಯಕ್ಷರಾದ ಶಿವಾನಂದ ಮಾಳಗಿ.ಕಲ್ಯಾಣ ಕರ್ನಾಟಕದ ಉಪಾಧ್ಯಕ್ಷರಾದ ಹನುಮಂತ ಹುಲಿಕಟ್ಟೆ, ಉಪಸ್ಥಿತರಿದ್ದರು.

ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾದ ಮೋಹನ್. ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಶ್ರೀ ಮತಿ ಮೀನಾ.ಎಂ.ಎಸ್. ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನಾಗರಾಜ್ ಕುಮಾರ್. ಜಿಲ್ಲಾ ಪ್ರಧಾನ ಕಾರ್ಯದರ್ಶಿ .ನಾಗರಾಜ್ ಬಿ.ಟಿ. ಜಿಲ್ಲಾ ಉಪಾಧ್ಯಕ್ಷರಾಗಿ ಶ್ರೀ ಪ್ರಶಾಂತ್ ಎಂ.ಜಿ.ಹಾಗೂ ಶ್ರೀಮತಿ ಲಕ್ಷ್ಮಿ ಕಳಸಣ್ಣನವರು.ಜಿಲ್ಲಾ ಕಾರ್ಯದರ್ಶಿ ಕು. ಭಾಗ್ಯ.ಪಿ.ಗೌಡ. ಹಾಗೂ ಡಾ.ಈಶ್ವರ ಎನ್.ಡಿ. ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಸತೀಶ್ ಅಂಗಡಿ.ವೆಂಕಟೇಶ್. ಸಿ. ಶಿಕಾರಿಪುರ ತಾಲೂಕು ಅಧ್ಯಕ್ಷರಾದ ಕು. ಪ್ರಭಾವತಿ.ಹೆಚ್.ಸೊರಬ ತಾಲ್ಲೂಕು ಅಧ್ಯಕ್ಷರಾದ ರಾಜೇಶ್ ಕಾನಡೆ. ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X