ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

Date:

Advertisements

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನ (Walk-in-Interview) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮೆಕ್ಯಾನಿಕ್ ಡೀಸೆಲ್: 4 ಹುದ್ದೆ, ಮೆಕ್ಯಾನಿಕ್ ಮೆಟರ್ ಇಲೆಕ್ಟ್ರಾನಿಕ್ಸ್: 4 ಹುದ್ದೆ, ಇಲೆಕ್ಟ್ರಿಷಿಯನ್: 4 ಹುದ್ದೆ, ಫಿಟರ್: 6 ಹುದ್ದೆ, ಟರ್ನರ್: 1 ಹುದ್ದೆ, ವೆಲ್ಡರ್: 4 ಹುದ್ದೆ, ಕಂಪ್ಯೂಟರ್ ಆಪರೇಟರ್ (COPA): 14 ಹುದ್ದೆಗಳಿಗೆ ನೇರ ಸಂದರ್ಶನ ಮಾಡಲಾಗುತ್ತದೆ.

ಸಂಬಂಧಿತ ಟ್ರೇಡ್ನಲ್ಲಿ ಐಟಿಐ(DGT ಅಥವಾ NCVT/SCVT ಆಗಿರಬೇಕು). ಅಭ್ಯರ್ಥಿಗಳು ಅರ್ಪೆಂಟಿಸ್ ಶಿಪ್ ಅಕ್ಟ್ 1961 ಅನ್ವಯ ಅರ್ಹರಾಗಿರಬೇಕು. ಶೈಕ್ಷಣಿಕ ಅರ್ಹತೆ ಪ್ರಮಾಣ ಪತ್ರಗಳು, ಆದಾಯ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ (ಅರ್ಜಿಗೆ ಅನ್ವಯಿಸಿದರೆ).ಆದಾರ್ ಕಾರ್ಡ್ ಮತ್ತು ಇತರೆ ಅಗತ್ಯ ದಾಖಲೆಗಳು ಕಡ್ಡಾಯವಾಗಿರಬೇಕು.

Advertisements
IMG 20250821 WA0049

ಇದನ್ನೂ ಓದಿ: ಶಿರಸಿಯಲ್ಲಿ ಇಬ್ಬರು ಬಾಲಕಿಯರು ನಾಪತ್ತೆ: ಪೊಲೀಸರ ತೀವ್ರ ಶೋಧ

ಸೆಪ್ಟೆಂಬರ್ 4ರಂದು ಬೆಳಗ್ಗೆ 10 ಗಂಟೆಗೆ ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗ, ಶಿರಸಿ ಇಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತರು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಅಂತರ್ಜಾಲ ತಾಣ ಅಥವಾ ಶಾಖಾಧಿಕಾರಿ ಕಚೇರಿಯನ್ನು ಸಂಪರ್ಕಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X