ಹೊಸನಗರ | ಔಷಧಿ ಸಿಂಪಡಿಸುವಾಗ, ಅಡಿಕೆ ಮರದಿಂದ ಬಿದ್ದು ಕೃಷಿ ಕಾರ್ಮಿಕ ಸಾವು

Date:

Advertisements

ಹೊಸನಗರ, ತಾಲೂಕಿನ ಕಿಳಂದೂರು ಗ್ರಾಮದ ನೂಲಿ- ಗೇರಿಯ ಅಡಿಕೆ ತೋಟದಲ್ಲಿ ಔಷಧ ಸಿಂಪಡಣೆ ವೇಳೆ ಕೃಷಿ ಕಾರ್ಮಿಕ ಮರದಿಂದ ಬಿದ್ದು ಸಾವನ್ನಪ್ಪದ ಘಟನೆ ಸಂಭವಿಸಿದೆ.

ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತಿಮನೆ ನಿವಾಸಿ ಸಾದಿಕ್ (42)ಮೃತಪಟ್ಟ ಕಾರ್ಮಿಕ.ಮೃತ ವ್ಯಕ್ತಿ.

ಅ. 18ರಂದು ಸಾದಿಕ್ ಮತ್ತು ಮಂಜುನಾಥ ಎಂಬುವರು ನೂಲಿಗೇರಿ ನಿವಾಸಿ ಅಬ್ಬಾಸ್ ಅವರ ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುತ್ತಿದ್ದರು. ಆಗ ಮರದಿಂದ ಕೆಳಗೆ ಬಿದ್ದು ತೀವ್ರಗಾಯಗೊಂಡಿದ್ದರು.

Advertisements

ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸದ ಕಾರಣ ಗುರುವಾರ ರಾತ್ರಿ ಮನೆಗೆ ಕರೆತರುತ್ತಿರುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಬೈಕ್; ಸ್ಥಳದಲ್ಲಿಯೇ ಯುವಕನ ದಾರುಣ ಸಾವು

ಶಿರಸಿ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲಾ ಮುಂಭಾಗದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ...

ಬೀದರ್‌ | ಸರ್ಕಾರಿ ಶಾಲೆ ಉಳಿದರೆ ಕನ್ನಡ ಉಳಿಯಲು ಸಾಧ್ಯ : ಸುಭಾಷ ರತ್ನ

ಗಡಿ ಭಾಗದ ಜಿಲ್ಲೆಗಳಲ್ಲಿ ಕನ್ನಡ ಸರ್ಕಾರಿ ಶಾಲೆಗಳು ಉಳಿದರೆ ಮಾತ್ರ ಬಡಮಕ್ಕಳಿಗೆ...

ತಾಳಿಕೋಟೆ | ಬೀಡಾಡಿ ದನಗಳಿಗೆ ರಸ್ತೆಗಳೇ ಆಶ್ರಯ ತಾಣಗಳು; ಪರ್ಯಾಯ ವ್ಯವಸ್ಥೆಗೆ ಸಾರ್ವಜನಿಕರ ಒತ್ತಾಯ

ವಿಜಯಪುರದ ತಾಳಿಕೋಟೆ ನಗರದ ರಸ್ತೆಗಳೇ ಬೀಡಾಡಿ ದನಗಳ ಆಶ್ರಯ ತಾಣಗಳಾಗಿವೆ. ರಾಜ್ಯ...

ರಾಯಚೂರು | ನವಜಾತ ಶಿಶು ಪತ್ತೆ : ಜಿಲ್ಲೆಯಲ್ಲಿ ಮೂರು ಪ್ರಕರಣಗಳು

ಮಸ್ಕಿ ತಾಲ್ಲೂಕಿನ ತೊರಣದಿನ್ನಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದಲ್ಲಿ ನವಜಾತ ಶಿಶುವಿನ...

Download Eedina App Android / iOS

X