ಹೆಸರಾಯಿತು ಕರ್ನಾಟಕ, ಹಸಿರಾಯಿತೆ ಬದುಕು?

Date:

Advertisements

ಕರ್ನಾಟಕದ ಹುಟ್ಟು ಎಂದರೆ ಕನ್ನಡದ ಹುಟ್ಟು. ನುಡಿಯಿಂದ ನಾಡು, ನಾಡಿಂದ ನಡೆಗೆ ಜಾಡು. ನಿರ್ದಿಷ್ಟ ಭೌಗೋಳಿಕ ಎಲ್ಲೆಗಳನ್ನು ಗುರುತಿಸಿಕೊಂಡ ನಾಡೊಂದು ರಾಜಕೀಯ ಆಡಳಿತ ಸ್ವರೂಪ ಪಡೆದ ಕೂಡಲೇ ಅದು ರಾಜ್ಯ, ಸಾಮ್ರಾಜ್ಯ, ದೇಶ. ಇಂದಿನ ನಮ್ಮ ಕರ್ನಾಟಕ ಕೂಡ ಬೆಳೆದು ಬಂದಿರುವುದು ಹಾಗೆಯೇ. ಇದುವರೆವಿಗಿನ ಇತಿಹಾಸದಲ್ಲಿ ಇದರ ಹೆಜ್ಜೆ ಗುರುತುಗಳನ್ನು ಕಾಣುವುದು ಕ್ರಿ.ಶ. ನಾಲ್ಕನೇ ಶತಮಾನದ ಆದಿಯಿಂದ. ಗಂಡುಮೆಟ್ಟಿನ ನಾಡು ಎಂದು ಹೆಸರಾಗಿರುವ ಇಂದಿನ ಚಿತ್ರದುರ್ಗದ ಚಂದ್ರವಳ್ಳಿ ತಟಾಕ ಪ್ರದೇಶದಲ್ಲಿ ಮಯೂರ ಶರ್ಮನೆಂಬ ಮಹತ್ವಾಕಾಂಕ್ಷಿ ಕಟ್ಟಿದ ಮೊದಲ…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
GN Mallikarjunappa
ಡಾ. ಜಿ. ಎನ್. ಮಲ್ಲಿಕಾರ್ಜುನಪ್ಪ
+ posts

ಚಿತ್ರದುರ್ಗ ಮೂಲದ ಡಾ. ಜಿ. ಎನ್. ಮಲ್ಲಿಕಾರ್ಜುನಪ್ಪನವರು ವಿಶ್ರಾಂತ ಪ್ರಾಂಶುಪಾಲರು. ತುಮಕೂರು ವಿಜ್ಞಾನ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದರು. ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯೊಂದರ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕರು. ಆರ್ಥಿಕ ಮತ್ತು ಶೈಕ್ಷಣಿಕ ಚಿಂತಕರು. ಜಾಗತೀಕರಣ ಮತ್ತು ಭಾರತದ ಅಭಿವೃದ್ಧಿ ಕುರಿತ ‘ಬೋಧಿವೃಕ್ಷದ ಕೆಳಗೆ’, ‘ಬೆಳಗಿನಬೆರಗು’, ‘ಅಮೃತ ಭಾರತ’ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಡಾ. ಜಿ. ಎನ್. ಮಲ್ಲಿಕಾರ್ಜುನಪ್ಪ
ಡಾ. ಜಿ. ಎನ್. ಮಲ್ಲಿಕಾರ್ಜುನಪ್ಪ
ಚಿತ್ರದುರ್ಗ ಮೂಲದ ಡಾ. ಜಿ. ಎನ್. ಮಲ್ಲಿಕಾರ್ಜುನಪ್ಪನವರು ವಿಶ್ರಾಂತ ಪ್ರಾಂಶುಪಾಲರು. ತುಮಕೂರು ವಿಜ್ಞಾನ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದರು. ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯೊಂದರ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕರು. ಆರ್ಥಿಕ ಮತ್ತು ಶೈಕ್ಷಣಿಕ ಚಿಂತಕರು. ಜಾಗತೀಕರಣ ಮತ್ತು ಭಾರತದ ಅಭಿವೃದ್ಧಿ ಕುರಿತ ‘ಬೋಧಿವೃಕ್ಷದ ಕೆಳಗೆ’, ‘ಬೆಳಗಿನಬೆರಗು’, ‘ಅಮೃತ ಭಾರತ’ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅರಿವೇ ಅಂಬೇಡ್ಕರ | ‘ಕಾಂಗ್ರೆಸ್ ಮತ್ತು ಗಾಂಧಿ ಅಸ್ಪೃಶ್ಯರಿಗಾಗಿ ಮಾಡಿರುವುದೇನು?’ (ಭಾಗ-1)

ಆಧುನಿಕ ಭಾರತದ ಚರಿತ್ರೆಯ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಬಾಬಾ ಸಾಹೇಬ್...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

Download Eedina App Android / iOS

X