ಕಲಬುರಗಿ | 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

Date:

Advertisements

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಕರಜಗಿ ಗ್ರಾಮದಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ರೋಹಿತ್ ಈರಣ್ಣ ಮಣ್ಣಅಂಕಲಗಿ(15) ಮೃತ ವಿದ್ಯಾರ್ಥಿ. ಗುಟ್ಕಾ ತಿನ್ನಬೇಡ ಎಂದು ಅಜ್ಜಿ ಬೈದಿದ್ದಕ್ಕೆ ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ವಿದ್ಯಾರ್ಥಿ ರೋಹಿತ್‌ ಅದೇ ಶಾಲೆಯ ಮುಖ್ಯ ಅಡುಗೆ ಸಹಾಯಕಿ ದಮಯಂತಿ ಮೊಮ್ಮಗ. ಕಳೆದ ಎಂಟು ವರ್ಷದಿಂದ ಅಜ್ಜಿಯ ಮನೆಯಲ್ಲೇ ನೆಲೆಸಿದ್ದ. ಅಫಜಲಪುರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಬಗ‌ರ್ ಹುಕುಂ ಸಾಗುವಳಿದಾರರಿಗೆ ವಸತಿ ಹಕ್ಕು ಮಾನ್ಯ ಮಾಡಲು ಆಗ್ರಹ

ಒನ್ ಟೈಮ್ ಸೆಟಲ್‌ಮೆಂಟ್ ಮೂಲಕ ಅರಣ್ಯ-ಬಗ‌ರ್ ಹುಕುಂ ಸಾಗುವಳಿದಾರರಿಗೆ ಭೂಮಿ-ವಸತಿ ಹಕ್ಕು...

ವಿಜಯಪುರ | ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಹೇಗೆ? ಎಂಬುದರ ಕುರಿತು ಒಂದು ದಿನದ ಕಾರ್ಯಗಾರ

ವಿದ್ಯಾರ್ಥಿಗಳು ಇಂದಿನ ಆಧುನಿಕ ಜಗತ್ತಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲೇಬೇಕಾಗಿದೆ. ಎಷ್ಟೇ ಕಷ್ಟ...

ಮಂಗಳೂರು | ಇಲಾಖಾಧಿಕಾರಿಗಳ ಹರಸಾಹಸ, ದಡ ಸೇರಿದ ಜೋಡಿ ಕಾಡಾನೆಗಳು

ಕೆಲವು ದಿನಗಳಿಂದ ನೆಕ್ಕಿಲಾಡಿ ಬಿಳಿಯೂರು ಭಾಗದಲ್ಲಿ ಕಾಣಿಸಿಕೊಂಡಿದ್ದ ಜೋಡಿ ಕಾಡಾನೆಗಳು ಭಾನುವಾರ...

ಕಲಬುರಗಿ | ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

ಕಲಬುರಗಿ ನಗರದ ಕೆಎಸ್‌ಆರ್‌ಟಿಸಿ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ಯುವಕನೊಬ್ಬರನ್ನು ಬರ್ಬರವಾಗಿ ಕೊಲೆ...

Download Eedina App Android / iOS

X