ನಮ್ಮ ಸರ್ಕಾರ ಸ್ಥಿರವಾಗಿದ್ದು, ಬಿಜೆಪಿ ಉಳಿವಿಗಾಗಿ ಯತ್ನಾಳ್‌ ಯತ್ನಿಸಲಿ: ಪ್ರಿಯಾಂಕ್‌ ಖರ್ಗೆ ತಿರುಗೇಟು

Date:

Advertisements

ಕರ್ನಾಟಕದಲ್ಲಿ ಬಿಜೆಪಿ ಆಟ ನಡೆಯಲ್ಲ. ನಮ್ಮ ಸರ್ಕಾರ ಸ್ಥಿರವಾಗಿದೆ. ಇನ್ನು ಆರು ತಿಂಗಳಲ್ಲೇ ಬಿಜೆಪಿ ಹೋಳಾಗಲಿದೆ. ಈ ಅವಧಿಯಲ್ಲಿ ಎಷ್ಟು ನಾಯಕರು ಉಳಿಯುತ್ತಾರೆ ಎಂಬುದರ ಬಗ್ಗೆ ಯತ್ನಾಳ್‌ ಯೋಚಿಸಲಿ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದರು.

“ಆರು ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಪತನವಾಗಿ, ಬಿಜೆಪಿ ಸರ್ಕಾರ ರಚನೆಯಾಗಲಿದೆ” ಎಂದ ಯತ್ನಾಳ್‌ ಹೇಳಿಕೆಗೆ ಸೋಮವಾರ ಕಲಬುರಗಿಯಲ್ಲಿ ಪ್ರತಿಕ್ರಿಯಿಸಿದ ಅವರು, “ಬೊಮ್ಮಾಯಿ ಅವರು ದೆಹಲಿಗೆ ಹೋಗಿ ಬಂದು ಸುಸ್ತಾಗಿದ್ದಾರೆ. ನಮ್ಮ ಪಕ್ಷದ ಬಗ್ಗೆ ತೋರುವ ಕಾಳಜಿಯಲ್ಲಿ ಅರ್ಧಭಾಗ ಅವರ ಪಕ್ಷಕ್ಕೆ ತೋರಿಸಲಿ” ಎಂದು ಕುಟುಕಿದರು.

“ಬಿಜೆಪಿಯವರು ಯಾವಾಗಲು ಬಹುಮತದಿಂದ ಅಧಿಕಾರಕ್ಕೆ ಏರಲು ಪ್ರಯತ್ನಿಸಿಲ್ಲ. ಕಳೆದ ಬಾರಿ ಅನೈತಿಕವಾಗಿ ಸರ್ಕಾರ ರಚನೆ ಮಾಡಿ, ಈ ಭಾರಿ ಜನರಿಂದ ತಿರಸ್ಕಾರಕ್ಕೆ ಒಳಗಾದರು. ಅವರಿಂದ ನಮ್ಮ ಸರ್ಕಾರಕ್ಕೆ ಯಾವ ತೊಂದರೆ ಆಗಲ್ಲ. ರಾಜ್ಯದ ಜನತೆ ಆ ಪ್ರಕಾರವೇ ನಮಗೆ ಆಶೀರ್ವಾದ ಮಾಡಿದ್ದಾರೆ” ಎಂದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X